ಸೇತುವೆ ಕಾಮಗಾರಿಗೆ ಚಂದ್ರಕಾಂತ ಪಾಟೀಲ ಚಾಲನೆ
Chandrakant Patil launches bridge work
ಉಳ್ಳಾಗಡ್ಡಿ-ಖಾನಾಪೂರ, 06 : ಗ್ರಾಮದ ತುದಿಮಾಳ ತೋಟದ ಸಮೀಪವಿರುವ ಮಾಳವ್ವ ದೇವರ ಬಳಿ ಹಳ್ಳಕ್ಕೆ ಘಟಗಿ ತೋಟಕ್ಕೆ ಹೊಗುವ ರಸ್ತೆಗೆ ರಾಜ್ಯ ವಿಪತ್ತ್ಯುಪಶಮನ ನಿಧಿ ಯೋಜನೆಯಡಿಯಲ್ಲಿ ಸುಮಾರು 40 ಲಕ್ಷ ರೂ, ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಗ್ರಾಮ ಪಂಚಾಯತ ಅಧ್ಯಕ್ಷರಾದ ಚಂದ್ರಕಾಂತ ಪಾಟೀಲ ಗುದ್ದಲ್ಲಿ ಪೂಜೆ ನೆರವೆರಿಸಿದರು.
ಈ ಸಂದರ್ಭದಲ್ಲಿ ಪಿ,ಕೆ,ಪಿ,ಎಸ್, ಅಧ್ಯಕ್ಷ ಮಹಾರುದ್ರ ಜರಳಿ, ಮಾಜಿ ಅಧ್ಯಕ್ಷ ಸುಧೀರ ಗಿರಿಗೌಡರ, ರಾಜು ಅವಟೆ, ತಾ,ಪಂ, ಅಭಿಯಂತರ ಸಭಾ ಬಸೀರ್ ಲಾಡಖಾನ್, ಮಲ್ಲಪ್ಪಾ ನಾಯಿಕ, ಸುಭಾಷ ಹೆಬ್ಬಾಳಿ, ಮಲ್ಲಪ್ಪಾ ಮಾಳಗಿ, ಪ್ರಕಾಶ ಬಸ್ಸಾಪುರಿ, ಹಣಮಂತಗೌಡಾ ಪಾಟೀಲ, ಪರಶುರಾಮ ದಂಡಗಿದಾಸ, ಗಜಬರ, ಬಾಬು ಕಡಲಗಿ, ಮಹಾದೇವ ಗಡಕರಿ, ಬಾಳೇಶ ಜರಳಿ, ಮಲ್ಲಪ್ಪಾ ರುದ್ರಗೌಡರ, ಜಂಗುದ್ದಿನ್ ದ್ರಾಕ್ಷಿ, ಬಾಬು ಕಡಲಗಿ, ಬಸವರಾಜ ಗಿರಮಲ್ಲನವರ, ಮುಂತಾದವರು ಉಪಸ್ಥಿತರಿದ್ದರು,
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 