ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಚಂದ್ರ್ಪವರು ಅವಿರೋಧವಾಗಿ ಆಯ್ಕೆ
Chandrapavar was elected unopposed as the new president of Gram Panchayat
ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಚಂದ್ರ್ಪವರು ಅವಿರೋಧವಾಗಿ ಆಯ್ಕೆ
ರಾಣಿಬೆನ್ನೂರ 12: ತಾಲೂಕಿನ ಜೋಯಿಸರ ಹರಳಹಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಚಂದ್ರ್ಪ ರಾಮಪ್ಪ ಹಾಲಿವಾಣದ ಅವರು ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ತಾ.ಪಂ ಇಓ ಪರಮೇಶ ಘೋಷಿಸಿದರು.
ವಿಜಯಲಕ್ಷ್ಮಿ ಸಾರದ ಅವರ ರಾಜಿನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಚಂದ್ರ್ಪ ರಾಮಪ್ಪ ಹಾಲಿವಾಣದ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೂಧವಾಗಿ ಆಯ್ಕೆಯಾದರು.
ಗ್ರಾ.ಪಂ ಮಾಜಿ ಅಧ್ಯಕ್ಷೆ ಲಲಿತವ್ವ ಬಡಿಗೇರ, ವರ್ತಕ ಸಂಘದ ಅಧ್ಯಕ್ಷ ಜಿ.ಜಿ.ಹೊಟ್ಟಿಗೌಡ್ರ, ಜಿ.ಬಿ.ಮಾಸಣಗಿ, ವಿಠ್ಠಲಾಚಾರ ಬಡಿಗೇರ, ಕುಮಾರ್ ಶಂಕ್ರಿಕೊಪ್ಪದ, ಮುರಡಪ್ಪ ಚೌಡಪ್ಪಳವರ, ಬೀರ್ಪ ಕೊಳ್ಳೇರ, ಬಸಪ್ಪ ಬೆನ್ನೂರ, ಬಸವರಾಜ ಚಕ್ರಸಾಲಿ, ಶಿವಕುಮಾರ ಮುದ್ದಪ್ಪಳವರ ನೂತನ ಅಧ್ಯಕ್ಷರನ್ನು ಸನ್ಮಾನಿಸಿ ಅಭಿನಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 