ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಚಂದ್ರ್ಪವರು ಅವಿರೋಧವಾಗಿ ಆಯ್ಕೆ
Chandrapavar was elected unopposed as the new president of Gram Panchayat
ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಚಂದ್ರ್ಪವರು ಅವಿರೋಧವಾಗಿ ಆಯ್ಕೆ
ರಾಣಿಬೆನ್ನೂರ 12: ತಾಲೂಕಿನ ಜೋಯಿಸರ ಹರಳಹಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಚಂದ್ರ್ಪ ರಾಮಪ್ಪ ಹಾಲಿವಾಣದ ಅವರು ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ತಾ.ಪಂ ಇಓ ಪರಮೇಶ ಘೋಷಿಸಿದರು.
ವಿಜಯಲಕ್ಷ್ಮಿ ಸಾರದ ಅವರ ರಾಜಿನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಚಂದ್ರ್ಪ ರಾಮಪ್ಪ ಹಾಲಿವಾಣದ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೂಧವಾಗಿ ಆಯ್ಕೆಯಾದರು.
ಗ್ರಾ.ಪಂ ಮಾಜಿ ಅಧ್ಯಕ್ಷೆ ಲಲಿತವ್ವ ಬಡಿಗೇರ, ವರ್ತಕ ಸಂಘದ ಅಧ್ಯಕ್ಷ ಜಿ.ಜಿ.ಹೊಟ್ಟಿಗೌಡ್ರ, ಜಿ.ಬಿ.ಮಾಸಣಗಿ, ವಿಠ್ಠಲಾಚಾರ ಬಡಿಗೇರ, ಕುಮಾರ್ ಶಂಕ್ರಿಕೊಪ್ಪದ, ಮುರಡಪ್ಪ ಚೌಡಪ್ಪಳವರ, ಬೀರ್ಪ ಕೊಳ್ಳೇರ, ಬಸಪ್ಪ ಬೆನ್ನೂರ, ಬಸವರಾಜ ಚಕ್ರಸಾಲಿ, ಶಿವಕುಮಾರ ಮುದ್ದಪ್ಪಳವರ ನೂತನ ಅಧ್ಯಕ್ಷರನ್ನು ಸನ್ಮಾನಿಸಿ ಅಭಿನಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 