ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಚಂದ್ರ್ಪವರು ಅವಿರೋಧವಾಗಿ ಆಯ್ಕೆ
Chandrapavar was elected unopposed as the new president of Gram Panchayat
ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಚಂದ್ರ್ಪವರು ಅವಿರೋಧವಾಗಿ ಆಯ್ಕೆ
ರಾಣಿಬೆನ್ನೂರ 12: ತಾಲೂಕಿನ ಜೋಯಿಸರ ಹರಳಹಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಚಂದ್ರ್ಪ ರಾಮಪ್ಪ ಹಾಲಿವಾಣದ ಅವರು ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ತಾ.ಪಂ ಇಓ ಪರಮೇಶ ಘೋಷಿಸಿದರು.
ವಿಜಯಲಕ್ಷ್ಮಿ ಸಾರದ ಅವರ ರಾಜಿನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಚಂದ್ರ್ಪ ರಾಮಪ್ಪ ಹಾಲಿವಾಣದ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೂಧವಾಗಿ ಆಯ್ಕೆಯಾದರು.
ಗ್ರಾ.ಪಂ ಮಾಜಿ ಅಧ್ಯಕ್ಷೆ ಲಲಿತವ್ವ ಬಡಿಗೇರ, ವರ್ತಕ ಸಂಘದ ಅಧ್ಯಕ್ಷ ಜಿ.ಜಿ.ಹೊಟ್ಟಿಗೌಡ್ರ, ಜಿ.ಬಿ.ಮಾಸಣಗಿ, ವಿಠ್ಠಲಾಚಾರ ಬಡಿಗೇರ, ಕುಮಾರ್ ಶಂಕ್ರಿಕೊಪ್ಪದ, ಮುರಡಪ್ಪ ಚೌಡಪ್ಪಳವರ, ಬೀರ್ಪ ಕೊಳ್ಳೇರ, ಬಸಪ್ಪ ಬೆನ್ನೂರ, ಬಸವರಾಜ ಚಕ್ರಸಾಲಿ, ಶಿವಕುಮಾರ ಮುದ್ದಪ್ಪಳವರ ನೂತನ ಅಧ್ಯಕ್ಷರನ್ನು ಸನ್ಮಾನಿಸಿ ಅಭಿನಂದಿಸಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 