ರಸ್ತೆ ಡಾಂಬರೀಕರಣ ಕಾಮಗಾರಿಗ ಚನ್ನರಾಜ ಹಟ್ಟಿಹೊಳಿ ಪೂಜೆ
Channaraja Hattiholi Puja for Road Asphalting Work
ರಸ್ತೆ ಡಾಂಬರೀಕರಣ ಕಾಮಗಾರಿಗ ಚನ್ನರಾಜ ಹಟ್ಟಿಹೊಳಿ ಪೂಜೆ
ಬೆಳಗಾವಿ 13: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸರಿಕಟ್ಟಿ ಗ್ರಾಮದಿಂದ ಮಾವಿನಕಟ್ಟಿ ರಸ್ತೆಯ ಡಾಂಬರೀಕರಣದ ಕಾಮಗಾರಿಗೆ ಬಸರಿಕಟ್ಟಿ ಗ್ರಾಮದಲ್ಲಿ ಗ್ರಾಮಸ್ಥರ ಸಮ್ಮುಖದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶುಕ್ರವಾರ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ವೇಳೆ ವಿಕ್ರಂ ದೇಸಾಯಿ, ಬಸವಣ್ಣಿ ಕೊಂಡಸಕೊಪ್ಪ, ನಾಗೇಶ್ ದೇಸಾಯಿ, ಸಂಜು ದೇಸಾಯಿ, ಸಿದ್ದರಾಯಿ ನಾಗರೋಳಿ, ದೀಲೀಪ್ ಕೊಂಡಸಕೊಪ್ಪ, ಹೊಳೆಪ್ಪ ಪೂಜೇರಿ, ಸಿದ್ದರಾಮ ಕೋಲಕಾರ, ಮನೋಹರ್ ಬಾಂಡಗೆ, ಮಹಾದೇವ ಶೇರೆಕರ್, ಪ್ರಶಾಂತ ಕಲ್ಲನಾಂಚೆ, ರಾಜು ಕೊಂಡಸಕೊಪ್ಪ, ಲಕ್ಷ್ಮಣ ಜೈನೋಜಿ, ರಾಮಾ ಹಿರೋಜಿ, ದತ್ತು ಅಮ್ಮಣಗಿ, ಪಂಡಲೀಕ್ ಮೋರೆ ಮೊದಲಾದವರು ಉಪಸ್ಥಿತರಿದ್ದರು.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 