ರಸ್ತೆ ಡಾಂಬರೀಕರಣ ಕಾಮಗಾರಿಗ ಚನ್ನರಾಜ ಹಟ್ಟಿಹೊಳಿ ಪೂಜೆ
Channaraja Hattiholi Puja for Road Asphalting Work
ರಸ್ತೆ ಡಾಂಬರೀಕರಣ ಕಾಮಗಾರಿಗ ಚನ್ನರಾಜ ಹಟ್ಟಿಹೊಳಿ ಪೂಜೆ
ಬೆಳಗಾವಿ 13: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸರಿಕಟ್ಟಿ ಗ್ರಾಮದಿಂದ ಮಾವಿನಕಟ್ಟಿ ರಸ್ತೆಯ ಡಾಂಬರೀಕರಣದ ಕಾಮಗಾರಿಗೆ ಬಸರಿಕಟ್ಟಿ ಗ್ರಾಮದಲ್ಲಿ ಗ್ರಾಮಸ್ಥರ ಸಮ್ಮುಖದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶುಕ್ರವಾರ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ವೇಳೆ ವಿಕ್ರಂ ದೇಸಾಯಿ, ಬಸವಣ್ಣಿ ಕೊಂಡಸಕೊಪ್ಪ, ನಾಗೇಶ್ ದೇಸಾಯಿ, ಸಂಜು ದೇಸಾಯಿ, ಸಿದ್ದರಾಯಿ ನಾಗರೋಳಿ, ದೀಲೀಪ್ ಕೊಂಡಸಕೊಪ್ಪ, ಹೊಳೆಪ್ಪ ಪೂಜೇರಿ, ಸಿದ್ದರಾಮ ಕೋಲಕಾರ, ಮನೋಹರ್ ಬಾಂಡಗೆ, ಮಹಾದೇವ ಶೇರೆಕರ್, ಪ್ರಶಾಂತ ಕಲ್ಲನಾಂಚೆ, ರಾಜು ಕೊಂಡಸಕೊಪ್ಪ, ಲಕ್ಷ್ಮಣ ಜೈನೋಜಿ, ರಾಮಾ ಹಿರೋಜಿ, ದತ್ತು ಅಮ್ಮಣಗಿ, ಪಂಡಲೀಕ್ ಮೋರೆ ಮೊದಲಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 