ರಸ್ತೆ ಡಾಂಬರೀಕರಣ ಕಾಮಗಾರಿಗ ಚನ್ನರಾಜ ಹಟ್ಟಿಹೊಳಿ ಪೂಜೆ
Channaraja Hattiholi Puja for Road Asphalting Work
ರಸ್ತೆ ಡಾಂಬರೀಕರಣ ಕಾಮಗಾರಿಗ ಚನ್ನರಾಜ ಹಟ್ಟಿಹೊಳಿ ಪೂಜೆ
ಬೆಳಗಾವಿ 13: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸರಿಕಟ್ಟಿ ಗ್ರಾಮದಿಂದ ಮಾವಿನಕಟ್ಟಿ ರಸ್ತೆಯ ಡಾಂಬರೀಕರಣದ ಕಾಮಗಾರಿಗೆ ಬಸರಿಕಟ್ಟಿ ಗ್ರಾಮದಲ್ಲಿ ಗ್ರಾಮಸ್ಥರ ಸಮ್ಮುಖದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶುಕ್ರವಾರ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ವೇಳೆ ವಿಕ್ರಂ ದೇಸಾಯಿ, ಬಸವಣ್ಣಿ ಕೊಂಡಸಕೊಪ್ಪ, ನಾಗೇಶ್ ದೇಸಾಯಿ, ಸಂಜು ದೇಸಾಯಿ, ಸಿದ್ದರಾಯಿ ನಾಗರೋಳಿ, ದೀಲೀಪ್ ಕೊಂಡಸಕೊಪ್ಪ, ಹೊಳೆಪ್ಪ ಪೂಜೇರಿ, ಸಿದ್ದರಾಮ ಕೋಲಕಾರ, ಮನೋಹರ್ ಬಾಂಡಗೆ, ಮಹಾದೇವ ಶೇರೆಕರ್, ಪ್ರಶಾಂತ ಕಲ್ಲನಾಂಚೆ, ರಾಜು ಕೊಂಡಸಕೊಪ್ಪ, ಲಕ್ಷ್ಮಣ ಜೈನೋಜಿ, ರಾಮಾ ಹಿರೋಜಿ, ದತ್ತು ಅಮ್ಮಣಗಿ, ಪಂಡಲೀಕ್ ಮೋರೆ ಮೊದಲಾದವರು ಉಪಸ್ಥಿತರಿದ್ದರು.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 