'ಚತುರ್ಮುಖ' ಪಪ್ಪಾಯಿ!
'ವೇಷ ಬದಲಾದರೆ ಭಾಷೆ ಬದಲಾದೀತೆ' ಎನ್ನುವ ಅನುಭವಿಗಳ ಮಾತು ಒಪ್ಪಿ ಕೊಳ್ಳುತ್ತಲೆ 'ಮುಖ ಹತ್ತಾದರೇನು ರುಚಿ ಬದಲಾದೀತೆ' ಎನ್ನುವ ಹೊಸ ನುಡಿಯನ್ನು ಈ 'ಚತುರ್ಮುಖ' ಪಪ್ಪಾಯಿ ನೋಡಿದ ನಂತರ ಸೇರಿಸ ಬಹುದೇನೊ! ನಾಲ್ಕು ಕಡೆಗಳಲ್ಲೂ ಒಂದೊಂದು ಮುಖವನ್ನು ತೋರಿಸುವ ಈ ಪಪ್ಪಾಯಿಯಲ್ಲಿ ನಾಲ್ಕು ಪಪ್ಪಾಯಿಗಳು ಐಕ್ಯಗೊಂಡಿವೆ. ಸಾಕಷ್ಟು ಔಷಧಿಯ ಗುಣ ಹೊಂದಿರುವ ಈ ಪಪ್ಪಾಯಿಯ ರುಚಿಯಲ್ಲಿ ಯಾವ ಬದಾಲಾವಣೆ ಇಲ್ಲ!
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ತಾರಿಮಕ್ಕಿಯ ಮಹಾಭಲೇಶ್ವರ ಹಮ್ಮು ಪಟಗಾರ ಅವರ ತೋಟದಲ್ಲಿ ಬೆಳೆದ ಈ 'ಚತುರ್ಮುಖ' ಪಪ್ಪಾಯಿ ಕ್ಯಾಮೆರಾ ಕಣ್ಣಿಗೆ ಕಂಡದ್ದು ಹೀಗೆ!
-ಬೀರಣ್ಣ ನಾಯಕ ಮೊಗಟಾ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 