'ಚತುರ್ಮುಖ' ಪಪ್ಪಾಯಿ!
'ವೇಷ ಬದಲಾದರೆ ಭಾಷೆ ಬದಲಾದೀತೆ' ಎನ್ನುವ ಅನುಭವಿಗಳ ಮಾತು ಒಪ್ಪಿ ಕೊಳ್ಳುತ್ತಲೆ 'ಮುಖ ಹತ್ತಾದರೇನು ರುಚಿ ಬದಲಾದೀತೆ' ಎನ್ನುವ ಹೊಸ ನುಡಿಯನ್ನು ಈ 'ಚತುರ್ಮುಖ' ಪಪ್ಪಾಯಿ ನೋಡಿದ ನಂತರ ಸೇರಿಸ ಬಹುದೇನೊ! ನಾಲ್ಕು ಕಡೆಗಳಲ್ಲೂ ಒಂದೊಂದು ಮುಖವನ್ನು ತೋರಿಸುವ ಈ ಪಪ್ಪಾಯಿಯಲ್ಲಿ ನಾಲ್ಕು ಪಪ್ಪಾಯಿಗಳು ಐಕ್ಯಗೊಂಡಿವೆ. ಸಾಕಷ್ಟು ಔಷಧಿಯ ಗುಣ ಹೊಂದಿರುವ ಈ ಪಪ್ಪಾಯಿಯ ರುಚಿಯಲ್ಲಿ ಯಾವ ಬದಾಲಾವಣೆ ಇಲ್ಲ!
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ತಾರಿಮಕ್ಕಿಯ ಮಹಾಭಲೇಶ್ವರ ಹಮ್ಮು ಪಟಗಾರ ಅವರ ತೋಟದಲ್ಲಿ ಬೆಳೆದ ಈ 'ಚತುರ್ಮುಖ' ಪಪ್ಪಾಯಿ ಕ್ಯಾಮೆರಾ ಕಣ್ಣಿಗೆ ಕಂಡದ್ದು ಹೀಗೆ!
-ಬೀರಣ್ಣ ನಾಯಕ ಮೊಗಟಾ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 