ಛತ್ರಪತಿ ಶಿವಾಜಿ ಜಯಂತಿ ಆಚರಣೆ
ಲೋಕದರ್ಶನ ವರದಿ
ಕಾಗವಾಡ:ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ನಿಮಿತ್ಯ ಉಗಾರ ಖುರ್ದ ಪಟ್ಟಣದಲ್ಲಿ ಮಹಾರಾಜರ ಪ್ರತಿಮೆಯ ಭವ್ಯ ಮೆರವಣಿಗೆ ಜರುಗಿತು.
ಉಗಾರದ ಡಾ. ಜೋಗ ವೃತ್ತದಿಂದ ಛತ್ರಪತಿ ಪ್ರತಿಮೆಗೆ ಸಮಾಜದ ಹಿರಿಯರಾದ ಮಾರುತಿ ದೇಸಾಯಿ ಪೂಜೆ ಸಲ್ಲಿಸಿದರು. ಎಲ್ಲ ಪುರಸಭೆ ಸದಸ್ಯರು, ಮರಾಠಾ ಮಂಡಳದ ಎಲ್ಲ ಸದಸ್ಯರು ಪಾಲ್ಗೊಂಡಿದ್ದರು. ಜಿಜಾವು ಮಹಿಳಾ ಮಂಡಳದ ಕಾರ್ಯಕರ್ತರು, ಫೇಟಾ ಧರಿಸಿ ಉತ್ಸಾಹದಿಂದ ಪಾಲ್ಗೊಂಡಿದ್ದರು.
ಎಲ್ಲೆಡೆ 'ಜಯ ಶಿವಾಜಿ, ಜಯ ಭವಾನಿ' ಸ್ವರಣಾದ ಕೇಳಿ ಬರುತ್ತಿತ್ತು. ಬೆಳಿಗ್ಗೆ ಪಟ್ಟಣದ ಮರಾಠಾ ಮತ್ತು ಇತರ ಸಮಾಜದ ಮಹಿಳೆಯರು ಛತ್ರಪತಿ ಶಿವಾಜಿ ಮಹಾರಾಜರ ತೋಟ್ಟಲ ತೂಗುವ್ ಕಾರ್ಯಕ್ರಮ ನೇರವೆರಿಸಿ, ಪಲ್ಲಕ್ಕಿದೊಂದಿಗೆ ಸುಮಂಗಲಿಯರು ಕೃಷ್ಣಾ ನದಿಗೆ ತರಳಿ ಜಲ ಕುಂಭಗಳನ್ನು ತೆಗೆದುಕೊಂಡು ಲಕ್ಷ್ಮೀ ಮಂದಿರ ಹತ್ತಿರದ ಶಿವತಿರ್ಥ ಮಹಾರಾಜರ ಪುತ್ತಳಿಗೆ ಜಲಾಭಿಷೇಕ ಮಾಡಿದರು.
ಮಿರಜದ ಖ್ಯಾತ ಢೋಲ ತಾಷಾ 25 ಜನರ ವಿಶೇಷ ಪಥಕದ ದೃಶ್ಯ ಕಾಣಲು ಅನೇಕರು ಪಾಲ್ಗೊಂಡಿದ್ದರು. ಸುಮಾರು 5 ಗಂಟೆ ಕಾಲ ಮೆರವಣಿಗೆ ನೆರವೇರಿತು.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ 