ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಉತ್ಸವ ಸಮಾರಂಭವರದಿ- ಎಂ.ಬಿ. ಘಸ್ತಿ
Chhatrapati Shivaji Maharaj Jayanti Festival Celebration Report - M.B. Ghasti
ಸಂಕೇಶ್ವರ 19: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಉತ್ಸವದ ಪ್ರಯುಕ್ತವಾಗಿ ಇಂದು ಪೂಜಾ ಅಭಿಷೇಕ ಕಾರ್ಯಕ್ರಮಗಳು ಶಿವಾಜಿ ಸ್ಮಾರಕದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಹೂಮಾಲೆ ಹಾಕಿ ಛತ್ರಪತಿ ಶಿವಾಜಿ ಮಹಾರಾಜರ ಸೇವಾ ಸಂಘ ಸಂಕೇಶ್ವರ ಇವರು ಪೂಜಾ ಅಭೀಷೇಕ ಕಾರ್ಯಕ್ರಮವನ್ನು ನೆರವೇರಿಸಿದರು. ಈ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ರಾಜೇಂದ್ರ ಪಾಟೀಲ, ಸುನೀಲ ಅಣ್ಣಾಸಾಹೇಬ ಪರ್ವತರಾವ, ಅಮರ ನಲವಡೆ, ಅಪ್ಪಾ ಮೋರೆ, ಸುಭಾಷ ಕಾಸರಕರ, ಬಂಡು ಹತನೂರೆ, ವಿಕ್ರಮ ಕರನಿಂಗ, ದೀಲೀಪ ಹೊಸಮನಿ, ಜಯಪ್ರಕಾಶ ಕರಜಗಿ, ಪ್ರಮೋದ ಜಾಧವ, ಲಕ್ಷ್ಮಣ ಶೇಂಡೆ, ಜಯಪ್ರಕಾಶ ಸಾವಂತ, ಕುಮಾರ ಬಸ್ತವಾಡಿ, ದೀಪಕ ಭಿಸೇ, ಅವಿನಾಶ ನಲವಡೆ, ಬಂಡು ಸೂರ್ಯವಂಶಿ ಹಾಗೂ ಮೊದಲಾದವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು, ನಾಳೆ ದಿ: 20 ರಂದು ಶಿವಾಜಿ ಸ್ಮಾರಕದಲ್ಲಿ ದೇಹದಾರ್ಢ್ಯ ಸ್ಪರ್ಧೆ ನಡೆಯುವುದು ಈ ಸ್ಪರ್ಧೆಯಲ್ಲಿ ಬೆಳಗಾವಿ ಮತ್ತು ಮಹಾರಾಷ್ಟ್ರದ ಕೊಲ್ಹಾಪೂರ ನಗರದ ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ, ಈ ಸ್ಪರ್ಧೆಯನ್ನು ಕರ್ನಾಟಕ ಅಸೋಶಿಯೇಶನ ದೇಹದಾರ್ಢ್ಯ ಸಂಘದವರು ಏರಿ್ಡಸಿದ್ದಾರೆ.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 