ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಉತ್ಸವ ಸಮಾರಂಭವರದಿ- ಎಂ.ಬಿ. ಘಸ್ತಿ
Chhatrapati Shivaji Maharaj Jayanti Festival Celebration Report - M.B. Ghasti
ಸಂಕೇಶ್ವರ 19: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಉತ್ಸವದ ಪ್ರಯುಕ್ತವಾಗಿ ಇಂದು ಪೂಜಾ ಅಭಿಷೇಕ ಕಾರ್ಯಕ್ರಮಗಳು ಶಿವಾಜಿ ಸ್ಮಾರಕದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಹೂಮಾಲೆ ಹಾಕಿ ಛತ್ರಪತಿ ಶಿವಾಜಿ ಮಹಾರಾಜರ ಸೇವಾ ಸಂಘ ಸಂಕೇಶ್ವರ ಇವರು ಪೂಜಾ ಅಭೀಷೇಕ ಕಾರ್ಯಕ್ರಮವನ್ನು ನೆರವೇರಿಸಿದರು. ಈ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ರಾಜೇಂದ್ರ ಪಾಟೀಲ, ಸುನೀಲ ಅಣ್ಣಾಸಾಹೇಬ ಪರ್ವತರಾವ, ಅಮರ ನಲವಡೆ, ಅಪ್ಪಾ ಮೋರೆ, ಸುಭಾಷ ಕಾಸರಕರ, ಬಂಡು ಹತನೂರೆ, ವಿಕ್ರಮ ಕರನಿಂಗ, ದೀಲೀಪ ಹೊಸಮನಿ, ಜಯಪ್ರಕಾಶ ಕರಜಗಿ, ಪ್ರಮೋದ ಜಾಧವ, ಲಕ್ಷ್ಮಣ ಶೇಂಡೆ, ಜಯಪ್ರಕಾಶ ಸಾವಂತ, ಕುಮಾರ ಬಸ್ತವಾಡಿ, ದೀಪಕ ಭಿಸೇ, ಅವಿನಾಶ ನಲವಡೆ, ಬಂಡು ಸೂರ್ಯವಂಶಿ ಹಾಗೂ ಮೊದಲಾದವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು, ನಾಳೆ ದಿ: 20 ರಂದು ಶಿವಾಜಿ ಸ್ಮಾರಕದಲ್ಲಿ ದೇಹದಾರ್ಢ್ಯ ಸ್ಪರ್ಧೆ ನಡೆಯುವುದು ಈ ಸ್ಪರ್ಧೆಯಲ್ಲಿ ಬೆಳಗಾವಿ ಮತ್ತು ಮಹಾರಾಷ್ಟ್ರದ ಕೊಲ್ಹಾಪೂರ ನಗರದ ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ, ಈ ಸ್ಪರ್ಧೆಯನ್ನು ಕರ್ನಾಟಕ ಅಸೋಶಿಯೇಶನ ದೇಹದಾರ್ಢ್ಯ ಸಂಘದವರು ಏರಿ್ಡಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 