ಮಡಿಕೇರಿ ಅಗಮಿಸಿದ ಮುಖ್ಯಮಂತ್ರಿ ಶ್ರೀ ಹೆಚ್ .ಡಿ ಕುಮಾರಸ್ವಾಮಿ ಅವರು ಅತಿವೃಷ್ಠಿ ಸಂತ್ರಸ್ತರೊಂದಿಗೆ ಸಂವಾದಕ್ಕೆ ತೆರಳುವ ಮುನ್ನ
ಮಡಿಕೇರಿ ಅಗಮಿಸಿದ ಮುಖ್ಯಮಂತ್ರಿ ಶ್ರೀ ಹೆಚ್ .ಡಿ ಕುಮಾರಸ್ವಾಮಿ ಅವರು ಅತಿವೃಷ್ಠಿ ಸಂತ್ರಸ್ತರೊಂದಿಗೆ ಸಂವಾದಕ್ಕೆ ತೆರಳುವ ಮುನ್ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಕೃತಿ ವಿಕೋಪ ಪರಿಹಾರ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಶ್ರೀವಿದ್ಯಾ ಹಾಗೂ ಇತರ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಸಂದರ್ಭಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ ಮಹೇಶ್ ಹಾಗೂ ಸಣ್ಣ ನೀರಾವರಿ ಸಚಿವರಾದ. ಪುಟ್ಟರಾಜು ಹಾಜರಿದ್ದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 