ಮುಖ್ಯಮಂತ್ರಿ ಅವರ ಹುಟ್ಟಹಬ್ಬ ಆಚರಣೆ
ಹಾವೇರಿ16 : ರಾಜ್ಯದ ಮೈತ್ರಿ ಸಕರ್ಾರದ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿಯವರ 60 ನೇ ವರ್ಷದ ಹುಟ್ಟಹಬ್ಬವನ್ನು ನಗರದ ಪ್ರವಾಸಿ ಮಂದಿರದಲ್ಲಿ ಜೆಡಿಎಸ್ ಪಕ್ಷದ ಯುವ ಘಟಕ ಹಾಗೂ ನಗರದ ಘಟಕಗಳ ವತಿಯಿಂದ ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಆಚರಿಸಿದರು.
ಜೆಡಿಎಸ್ ಪಕ್ಷದ ನಗರ ಘಟಕದ ಅಧ್ಯಕ್ಷರಾದ ಈರಣ್ಣ ಪಟ್ಟಣ್ಣಶೆಟ್ಟಿ ಮಾತನಾಡಿ ರಾಜ್ಯದ ರೈತರ ಬಂಧು, ಬಡವರ ಆಶಾಕಿರಣ ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳಾಗಿ ಉತ್ತಮ ಆಡಳಿತ ನಡೆಸುತ್ತಿದ್ದಾರೆ. ರಾಜ್ಯದ ಜನರಿಗೆ ಅವರ ಸೇವೆ ತುಂಬಾ ಅವಶ್ಯಕವಾಗಿದ್ದು, ಕುಮಾರಸ್ವಾಮಿಯವರಿಗೆ ದೇವರು ಆರೋಗ್ಯ, ಆಯುಷ್ಯ ನೀಡಲಿ ಎಂದು ಪಾಥರ್ಿಸಿದರು. ಈ ಸಂದರ್ಭದಲ್ಲಿ ಯುವಘಟಕದ ಅಧ್ಯಕ್ಷ ಅಲ್ತಾಪ್ ನದಾಫ್. ರಬ್ಬಾನಿ ಹುಲಗೇರಿ. ಶೇಖಣ್ಣ ಕಳ್ಳಿಮನಿ.ಮಂಜು ಕನ್ನಾಯಕ್ಕನವರ.ನೂರುಲ್ಲಾ. ಇಶರ್ಾದ್, ಅಮಿರಜಾನ್ ಬೇಪಾರಿ, ಸೈಯದ್ ಜಮಾದರ.ಇಬ್ರಾನ್ ಅನೇಕರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 