ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ : ವೀರರಾಣಿ ಚನ್ನಮ್ಮಾಳ ಅಶ್ವಾರೂಢ ಪ್ರತಿಮೆ ಪ್ರತಿಷ್ಠಾಪನೆ
ಮಾಂಜರಿ 19: ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಗ್ರಾಮಸ್ಥರ ವಂತಿಗೆ ಹಾಗೂ ಜನಪ್ರತಿನಿಧಿಗಳ ಸಹಕಾರದಿಂದ ಬಸ್ ನಿಲ್ದಾಣದ ಆವರಣದಲ್ಲಿ ನಿಮರ್ಿಸಲಾದ ವೀರರಾಣಿ ಕಿತ್ತೂರ ಚನ್ನಮ್ಮಾ ವೃತ್ತದಲ್ಲಿ ವೀರರಾಣಿ ಚನ್ನಮ್ಮಾಳ ಅಶ್ವಾರೂಢ ಪ್ರತಿಮೆಯನ್ನು ಗ್ರಾಮಸ್ಥರು ಹಾಗೂ ಇನ್ನಿತರ ನಾಗರಿಕರ ಉಪಸ್ಥಿತಿಯಲ್ಲಿ ಇಂದು ಸಾಯಂಕಾಲ ಪ್ರತಿಷ್ಠಾಪನೆ ಮಾಡಲಾಯಿತು.
ಔರಂಗಾಬಾದ ಕಲಾವಿದರು ನಿಮರ್ಿಸಿದ ವೀರ ರಾಣಿ ಕಿತ್ತೂರ ಚನ್ನಮ್ಮಾಳ ಅಶ್ವಾರೂಢ ಪ್ರತಿಮೆಯನ್ನು ಗ್ರಾಮದ ಗ್ರಾಮದೇವತೆಯನ್ನು ಸಿದ್ದೇಶ್ವರ ದೇವಾಲಯದ ಆವರಣದಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ಮೂಲಕ ಪ್ರತಿಮೆಯನ್ನು ಬಸ್ ನಿಲ್ದಾಣದ ವೃತ್ತದವರೆಗೆ ತರಲಾಯಿತು.
ಮೆರವಣಿಗೆಯನ್ನು ಗೌರಿ ಶಂಕರ ಕಲ್ಯಾಣ ಮಠ ಜಮಖಂಡಿಯ ಗೌರಿಶಂಕರ ಶಿವಾಚಾರ್ಯ ಸ್ವಾಮೀಜಿಗಳ ಸಾನಿಧ್ಯದಲ್ಲಿ ಧೂಧಗಂಗಾ ಕೃಷ್ಣಾ ಸಹಕಾರಿ ಸಕ್ಕರೆ ಕಾಖರ್ಾನೆಯ ನಿದರ್ೆಶಕ ಮಲ್ಲಿಕಾಜರ್ುನ ಕೋರೆ ಅಂಕಲಿಯ ಶ್ರೀಮಂತ ಸರಕಾರ ಮಹಾದದಾಜಿ ಶಿತೋಳೆ ಸರಕಾರ ರಂಜಿತ ಶೀರಶೇಟ, ಸುರೇಶ ಪಾಟೀಲ, ತುಕಾರಾಮ ಪಾಟೀಲ, ಪಾಂಡುರಂಗ ವಡ್ಡರ, ಸತೀಶ ಕೋರೆ, ಸುರೇಶ ಕೋರೆ, ಸಚೀನ ಕುಠೋಳೆ, ಶಿವಪುತ್ರ ತಾವದಾರೆ, ಭರಮಗೌಡಾ ಪಾಟೀಲ, ಸುರೇಶ ಹಿರೆಕುರಬರ, ದತ್ತಾತ್ರಯ ಕುಂಬಾರ ಇವರ ನೇತೃತ್ವದಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 