ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ : ವೀರರಾಣಿ ಚನ್ನಮ್ಮಾಳ ಅಶ್ವಾರೂಢ ಪ್ರತಿಮೆ ಪ್ರತಿಷ್ಠಾಪನೆ
ಮಾಂಜರಿ 19: ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಗ್ರಾಮಸ್ಥರ ವಂತಿಗೆ ಹಾಗೂ ಜನಪ್ರತಿನಿಧಿಗಳ ಸಹಕಾರದಿಂದ ಬಸ್ ನಿಲ್ದಾಣದ ಆವರಣದಲ್ಲಿ ನಿಮರ್ಿಸಲಾದ ವೀರರಾಣಿ ಕಿತ್ತೂರ ಚನ್ನಮ್ಮಾ ವೃತ್ತದಲ್ಲಿ ವೀರರಾಣಿ ಚನ್ನಮ್ಮಾಳ ಅಶ್ವಾರೂಢ ಪ್ರತಿಮೆಯನ್ನು ಗ್ರಾಮಸ್ಥರು ಹಾಗೂ ಇನ್ನಿತರ ನಾಗರಿಕರ ಉಪಸ್ಥಿತಿಯಲ್ಲಿ ಇಂದು ಸಾಯಂಕಾಲ ಪ್ರತಿಷ್ಠಾಪನೆ ಮಾಡಲಾಯಿತು.
ಔರಂಗಾಬಾದ ಕಲಾವಿದರು ನಿಮರ್ಿಸಿದ ವೀರ ರಾಣಿ ಕಿತ್ತೂರ ಚನ್ನಮ್ಮಾಳ ಅಶ್ವಾರೂಢ ಪ್ರತಿಮೆಯನ್ನು ಗ್ರಾಮದ ಗ್ರಾಮದೇವತೆಯನ್ನು ಸಿದ್ದೇಶ್ವರ ದೇವಾಲಯದ ಆವರಣದಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ಮೂಲಕ ಪ್ರತಿಮೆಯನ್ನು ಬಸ್ ನಿಲ್ದಾಣದ ವೃತ್ತದವರೆಗೆ ತರಲಾಯಿತು.
ಮೆರವಣಿಗೆಯನ್ನು ಗೌರಿ ಶಂಕರ ಕಲ್ಯಾಣ ಮಠ ಜಮಖಂಡಿಯ ಗೌರಿಶಂಕರ ಶಿವಾಚಾರ್ಯ ಸ್ವಾಮೀಜಿಗಳ ಸಾನಿಧ್ಯದಲ್ಲಿ ಧೂಧಗಂಗಾ ಕೃಷ್ಣಾ ಸಹಕಾರಿ ಸಕ್ಕರೆ ಕಾಖರ್ಾನೆಯ ನಿದರ್ೆಶಕ ಮಲ್ಲಿಕಾಜರ್ುನ ಕೋರೆ ಅಂಕಲಿಯ ಶ್ರೀಮಂತ ಸರಕಾರ ಮಹಾದದಾಜಿ ಶಿತೋಳೆ ಸರಕಾರ ರಂಜಿತ ಶೀರಶೇಟ, ಸುರೇಶ ಪಾಟೀಲ, ತುಕಾರಾಮ ಪಾಟೀಲ, ಪಾಂಡುರಂಗ ವಡ್ಡರ, ಸತೀಶ ಕೋರೆ, ಸುರೇಶ ಕೋರೆ, ಸಚೀನ ಕುಠೋಳೆ, ಶಿವಪುತ್ರ ತಾವದಾರೆ, ಭರಮಗೌಡಾ ಪಾಟೀಲ, ಸುರೇಶ ಹಿರೆಕುರಬರ, ದತ್ತಾತ್ರಯ ಕುಂಬಾರ ಇವರ ನೇತೃತ್ವದಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 