ಮಕ್ಕಳ ದಿನಾಚರಣೆ ಕಾರ್ಯಕ್ರಮ
Children's Day Program
ಮಕ್ಕಳ ದಿನಾಚರಣೆ ಕಾರ್ಯಕ್ರಮ
ರಾಣಿಬೆನ್ನೂರ 19: ಮಕ್ಕಳ ಮನಸ್ಸು ಮೃದುವಾಗಿ, ಮೊಗ್ಗುಗಳೆಲ್ಲಾ ಹೂವಾಗಿ, ನಿನ್ನ ಬಾಳು ನಯವಾಗಿ, ಸುಂದರ ಬದುಕು ನಿನಾಗಿ. ನೀ ಆ ದೇವರ ರೂಪ, ನೋಡಲು ಬಹು ಅಪರೂಪ. ನಿತ್ಯವೂ ಒಂದು ದಿನ ಈ ದಿನ ನಿನ್ನ ದಿನ ಅದುವೇ ಈ ಮಕ್ಕಳ ದಿನ ಎಂದು ಶಿಕ್ಷಕ ನಾಗರಾಜ ಹೇಳಿದರು.
ಇಲ್ಲಿನ ಚೋಳಮರಡೇಶ್ವರ ನಗರದ ಮಾತಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ದೇವರನ್ನು ಕಂಡ ಮಾನವತಾವಾದಿ ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಎಂದರು.
ಮುಖ್ಯೋಪಾಧ್ಯಾಯ ಚನ್ನಬಸಪ್ಪ, ಲತಾ ಸಿ ಎಸ್, ಮಹಮ್ಮದರಫಿಕ್ ರಟ್ಟಿಹಳ್ಳಿ, ನಾಗರಾಜ್ ಎಮ್, ಪುಷ್ಪ ಉಜ್ಜೇರ್, ಆಶಾ ಬಿ.ಎ, ಗೀತಾ ಕಮ್ಮಾರ, ಪ್ರವೀಣಗೌಡ ಪಾಟೀಲ್, ಶಹರಬಾನು ಹಾಜೀ, ಮಮತ ಕೆ.ಎಮ್, ುಐಶ್ವರ್ಯ ಎಸ್, ಚೈತ್ರ ಸಿ.ಪಿ, ದೀಪಾ ಕೆ, ಅನೀತಾ ಪಿ.ಎಮ್ ಈರಮ್ಮ, ಬಸವರಾಜ ಕಣವಿ, ಸಂತೋಷ ಡೊಕ್ಕೆರ್ ಹಾಗೂ ವಿದ್ಯಾರ್ಥಿಗಳು ಇದ್ದರು.
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ 