ಮಕ್ಕಳ ದಿನಾಚರಣೆ ಕಾರ್ಯಕ್ರಮ
Children's Day Program
ಮಕ್ಕಳ ದಿನಾಚರಣೆ ಕಾರ್ಯಕ್ರಮ
ರಾಣಿಬೆನ್ನೂರ 19: ಮಕ್ಕಳ ಮನಸ್ಸು ಮೃದುವಾಗಿ, ಮೊಗ್ಗುಗಳೆಲ್ಲಾ ಹೂವಾಗಿ, ನಿನ್ನ ಬಾಳು ನಯವಾಗಿ, ಸುಂದರ ಬದುಕು ನಿನಾಗಿ. ನೀ ಆ ದೇವರ ರೂಪ, ನೋಡಲು ಬಹು ಅಪರೂಪ. ನಿತ್ಯವೂ ಒಂದು ದಿನ ಈ ದಿನ ನಿನ್ನ ದಿನ ಅದುವೇ ಈ ಮಕ್ಕಳ ದಿನ ಎಂದು ಶಿಕ್ಷಕ ನಾಗರಾಜ ಹೇಳಿದರು.
ಇಲ್ಲಿನ ಚೋಳಮರಡೇಶ್ವರ ನಗರದ ಮಾತಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ದೇವರನ್ನು ಕಂಡ ಮಾನವತಾವಾದಿ ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಎಂದರು.
ಮುಖ್ಯೋಪಾಧ್ಯಾಯ ಚನ್ನಬಸಪ್ಪ, ಲತಾ ಸಿ ಎಸ್, ಮಹಮ್ಮದರಫಿಕ್ ರಟ್ಟಿಹಳ್ಳಿ, ನಾಗರಾಜ್ ಎಮ್, ಪುಷ್ಪ ಉಜ್ಜೇರ್, ಆಶಾ ಬಿ.ಎ, ಗೀತಾ ಕಮ್ಮಾರ, ಪ್ರವೀಣಗೌಡ ಪಾಟೀಲ್, ಶಹರಬಾನು ಹಾಜೀ, ಮಮತ ಕೆ.ಎಮ್, ುಐಶ್ವರ್ಯ ಎಸ್, ಚೈತ್ರ ಸಿ.ಪಿ, ದೀಪಾ ಕೆ, ಅನೀತಾ ಪಿ.ಎಮ್ ಈರಮ್ಮ, ಬಸವರಾಜ ಕಣವಿ, ಸಂತೋಷ ಡೊಕ್ಕೆರ್ ಹಾಗೂ ವಿದ್ಯಾರ್ಥಿಗಳು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 