ಶಾಲೆಯಿಂದ ಹೊರಗುಳಿದ ಮಕ್ಕಳು ಮರಳಿ ಶಾಲೆಗೆ ದಾಖಲು
ಶಾಲೆಯಿಂದ ಹೊರಗುಳಿದ ಮಕ್ಕಳು ಮರಳಿ ಶಾಲೆಗೆ ದಾಖಲು
ಧಾರವಾಡ : ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ.ಖಾಜಿ ಇಂದು ವಿದ್ಯಾಗಿರಿಗೆ ಭೇಟಿ ನೀಡಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಮಾಡಿ ಶಾಲೆಗೆ ಮರಳಿಸಿ ಸೇರಿಸಿದ್ದಾರೆ.
3 ತಿಂಗಳ ಹಿಂದೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶಕರು ಹಾಗೂ ಕ್ಷೇತ್ರ ಶಿಕ್ಷಾಧಿಕಾರಿಗಳು ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಶಾಲೆಗೆ ಸೇರಿಸಿದ್ದರು.
ಆದರೆ ಈ ಮಕ್ಕಳು ಶಾಲೆಗೆ ಗೈರು ಹಾಜರಾದ ಮಾಹಿತಿ ಪಡೆದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಇಂದು ಪುನಃ ಅವರ ವಾಸ ಸ್ಥಳಕ್ಕೆ ಹೋಗಿ ಪಾಲಕರ ಮನವೊಲಿಸಿ ಶಾಲೆಗೆ ಸೇರಿಸುವಲ್ಲಿ ಸಫಲರಾಗಿದ್ದಾರೆ. ಯಾವ ಯಾವ ಶಾಲೆಗಳಲ್ಲಿ ಇಂತಹ ಮಕ್ಕಳು ದಾಖಲಾಗಿದ್ದಾರೊ ಅವರ ಹಾಜರಾತಿ ಖಾತ್ರಿ ಪಡಿಸಲು ಮುಖ್ಯ ಶಿಕ್ಷಕರಿಗೆ ಸೂಚಿಸಿದ್ದಾರೆ. ತಮ್ಮ ಅಧೀನದಲ್ಲಿರುವ ಎಲ್ಲಾ ಶೈಕ್ಷಣಿಕ ಮಲ್ವಿಚಾರಕರಿಗೆ ಇಟ್ಟಂಗಿ ಭಟ್ಟಿ, ಗ್ಯಾರೇಜ್, ಇತರೆ ಸ್ಥಳಗಳಿಗೆ ಭೇಟಿ ನೀಡಲು ಆದೇಶಿದ್ದಾರೆ.
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ 