ಅಧ್ಯಕ್ಷೆಯಾಗಿ ಆಯ್ಕೆ: ಸಂಭ್ರಮಾಚರಣೆ
ಲೋಕದರ್ಶನ ವರದಿ
ಕಾಗವಾಡ 12: ಶೇಡಬಾಳ ಪಟ್ಟಣ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕಾಗಿ ರಾಜ್ಯದ ಉಚ್ಛ ನ್ಯಾಯಾಲಯದ ಆದೇಶದಂತೆ ಮಹಾದೇವಿ ಶ್ರೀಕಾಂತ ಮಾಕನ್ನವರ ಇವರನ್ನು ಅಥಣಿ ತಹಸೀಲ್ದಾರ ಎಂ.ಎನ್.ಬಳಿಗಾರ ಆಯ್ಕೆಮಾಡಿ ಅಧಿಕಾರ ನೀಡಿದರು.
ದಿ.10ರಂದು 18 ಸದಸ್ಯರನ್ನು ಹೊಂದಿರುವ ಶೇಡಬಾಳ ಪಟ್ಟಣ ಪಂಚಾಯತಿಯಲ್ಲಿ ಆಧ್ಯಕ್ಷರ ಆಯ್ಕೆ ಪ್ರಕ್ರಿಯೆ ನೆರವೇರಿತು. ಮಹಾದೇವಿ ಮಾಕನ್ನವರ ಇವರು ಪರಿಶಿಷ್ಟ ಪಂಗಡ ವಿಭಾಗದಿಂದ ಚುನಾಯಿತರಾಗಿದ್ದರು. ಸರಕಾರದ ಆದೇಶದಂತೆ ಆಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ ಮಹಿಳೆ ಮೀಸಲಾಗಿತ್ತು. ಅದರಂತೆ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಮಹಾದೇವಿ ಮಾಕನ್ನವರ ಇವರ ಮೇಲೆ ಅವಿಶ್ವಾಸ ಗೊತ್ತವಳಿ ಮಾಡಿ ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿದರು. ತಮ್ಮ ಮೇಲೆ ಅನ್ಯಾಯವಾಗಿದೆ ಎಂದು ನ್ಯಾಯಾಲಯ ಮೋರೆ ಹೋಗಿದ್ದರು. ಈಗ ಅವರನ್ನು ಮತ್ತೇ ಆಧ್ಯಕ್ಷರಾಗಿ ಅಧಿಕಾರ ನೀಡುವ ಆದೇಶ ನ್ಯಾಯಾಲಯ ನೀಡಿದ್ದರಿಂದ ತಹಸೀಲ್ದಾರರು ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 