ನೇರ ಸಂದರ್ಶನ ಕಾರ್ಯಕ್ರಮಕ್ಕೆ ಆಯ್ಕೆ
ಬ್ಯಾಡಗಿ29:ಪಟ್ಟಣದ ಖ್ಯಾತ ಮಹಿಳಾ ಸಾಹಿತಿ ಸಂಕಮ್ಮ ಸಂಕಣ್ಣನವರ, ದೂರದರ್ಶನದ ಚಂದನ ವಾಹಿನಿಯ 'ಶುಭೋದಯ ಕನರ್ಾಟಕ' ನೇರ ಸಂದರ್ಶನ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ.
ಜ.31 ರಂದು ಅಂದು ಬೆಳಿಗ್ಗೆ 7 ರಿಂದ 9 ಗಂಟೆಯವರೆಗೂ ಕಾರ್ಯಕ್ರಮ ಜರುಗಲಿದೆ. ಮಹಿಳಾ ಸಾಹಿತಿಯಾಗಿ, ಲೇಖಕಿ ಯಾಗಿ ಹತ್ತು ಹಲವು ಜೀವನ ಚರಿತ್ರೆಯ ಗ್ರಂಥಗಳನ್ನು ರಚಿಸಿದ್ದಾರೆ, ಚಲನಚಿತ್ರದ 'ಬೆಳ್ಳಿಮಂಡಲ' ಸದಸ್ಯೆಯಾಗಿ ಕೆಲಸ ಮಾಡಿದ ಅನುಭವ ಅವರಿಗಿದ್ದು, ಇತ್ತೀಚೆಗೆ ಬಿಡುಗಡೆಯಾದ 'ಮೈಲಾರ ಮಹದೇವ' ಚಲನಚಿತ್ರದಲ್ಲಿಯೂ ನಟಿಸಿದ್ದಾರೆ, ಇತ್ತೀಚೆಗೆ ಧಾರವಾಡದ ಪ್ರತಿಷ್ಟಿತ ಕನರ್ಾಟಕ ವಿದ್ಯಾವರ್ಧಕ ಸಂಸ್ಥೆಯ ಸಂಕಮ್ಮ ಅವರನ್ನು ಉಪಾಧ್ಯಕ್ಷೆ ಮಾಡಿದ್ದು ಅವರ ಜೀವನದ ಮೈಲಿಗಲ್ಲುಗಳಾಗಿವೆ, ಸಂಕಮ್ಮ ಅವರ ಸಾಧನೆಗಳನ್ನು ಪರಿಗಣಿಸಿದ ದೂರದರ್ಶನ ವಾಹಿನಿಯು ಸಾಧನೆಯನ್ನು 'ಶುಭೋದಯ ಕನರ್ಾಟಕ' ಕಾರ್ಯಕ್ರಮಕ್ಕೆ ಆಹ್ವಾನಿಸಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 