ನೇರ ಸಂದರ್ಶನ ಕಾರ್ಯಕ್ರಮಕ್ಕೆ ಆಯ್ಕೆ
ಬ್ಯಾಡಗಿ29:ಪಟ್ಟಣದ ಖ್ಯಾತ ಮಹಿಳಾ ಸಾಹಿತಿ ಸಂಕಮ್ಮ ಸಂಕಣ್ಣನವರ, ದೂರದರ್ಶನದ ಚಂದನ ವಾಹಿನಿಯ 'ಶುಭೋದಯ ಕನರ್ಾಟಕ' ನೇರ ಸಂದರ್ಶನ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ.
ಜ.31 ರಂದು ಅಂದು ಬೆಳಿಗ್ಗೆ 7 ರಿಂದ 9 ಗಂಟೆಯವರೆಗೂ ಕಾರ್ಯಕ್ರಮ ಜರುಗಲಿದೆ. ಮಹಿಳಾ ಸಾಹಿತಿಯಾಗಿ, ಲೇಖಕಿ ಯಾಗಿ ಹತ್ತು ಹಲವು ಜೀವನ ಚರಿತ್ರೆಯ ಗ್ರಂಥಗಳನ್ನು ರಚಿಸಿದ್ದಾರೆ, ಚಲನಚಿತ್ರದ 'ಬೆಳ್ಳಿಮಂಡಲ' ಸದಸ್ಯೆಯಾಗಿ ಕೆಲಸ ಮಾಡಿದ ಅನುಭವ ಅವರಿಗಿದ್ದು, ಇತ್ತೀಚೆಗೆ ಬಿಡುಗಡೆಯಾದ 'ಮೈಲಾರ ಮಹದೇವ' ಚಲನಚಿತ್ರದಲ್ಲಿಯೂ ನಟಿಸಿದ್ದಾರೆ, ಇತ್ತೀಚೆಗೆ ಧಾರವಾಡದ ಪ್ರತಿಷ್ಟಿತ ಕನರ್ಾಟಕ ವಿದ್ಯಾವರ್ಧಕ ಸಂಸ್ಥೆಯ ಸಂಕಮ್ಮ ಅವರನ್ನು ಉಪಾಧ್ಯಕ್ಷೆ ಮಾಡಿದ್ದು ಅವರ ಜೀವನದ ಮೈಲಿಗಲ್ಲುಗಳಾಗಿವೆ, ಸಂಕಮ್ಮ ಅವರ ಸಾಧನೆಗಳನ್ನು ಪರಿಗಣಿಸಿದ ದೂರದರ್ಶನ ವಾಹಿನಿಯು ಸಾಧನೆಯನ್ನು 'ಶುಭೋದಯ ಕನರ್ಾಟಕ' ಕಾರ್ಯಕ್ರಮಕ್ಕೆ ಆಹ್ವಾನಿಸಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 