ನೇರ ಸಂದರ್ಶನ ಕಾರ್ಯಕ್ರಮಕ್ಕೆ ಆಯ್ಕೆ
ಬ್ಯಾಡಗಿ29:ಪಟ್ಟಣದ ಖ್ಯಾತ ಮಹಿಳಾ ಸಾಹಿತಿ ಸಂಕಮ್ಮ ಸಂಕಣ್ಣನವರ, ದೂರದರ್ಶನದ ಚಂದನ ವಾಹಿನಿಯ 'ಶುಭೋದಯ ಕನರ್ಾಟಕ' ನೇರ ಸಂದರ್ಶನ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ.
ಜ.31 ರಂದು ಅಂದು ಬೆಳಿಗ್ಗೆ 7 ರಿಂದ 9 ಗಂಟೆಯವರೆಗೂ ಕಾರ್ಯಕ್ರಮ ಜರುಗಲಿದೆ. ಮಹಿಳಾ ಸಾಹಿತಿಯಾಗಿ, ಲೇಖಕಿ ಯಾಗಿ ಹತ್ತು ಹಲವು ಜೀವನ ಚರಿತ್ರೆಯ ಗ್ರಂಥಗಳನ್ನು ರಚಿಸಿದ್ದಾರೆ, ಚಲನಚಿತ್ರದ 'ಬೆಳ್ಳಿಮಂಡಲ' ಸದಸ್ಯೆಯಾಗಿ ಕೆಲಸ ಮಾಡಿದ ಅನುಭವ ಅವರಿಗಿದ್ದು, ಇತ್ತೀಚೆಗೆ ಬಿಡುಗಡೆಯಾದ 'ಮೈಲಾರ ಮಹದೇವ' ಚಲನಚಿತ್ರದಲ್ಲಿಯೂ ನಟಿಸಿದ್ದಾರೆ, ಇತ್ತೀಚೆಗೆ ಧಾರವಾಡದ ಪ್ರತಿಷ್ಟಿತ ಕನರ್ಾಟಕ ವಿದ್ಯಾವರ್ಧಕ ಸಂಸ್ಥೆಯ ಸಂಕಮ್ಮ ಅವರನ್ನು ಉಪಾಧ್ಯಕ್ಷೆ ಮಾಡಿದ್ದು ಅವರ ಜೀವನದ ಮೈಲಿಗಲ್ಲುಗಳಾಗಿವೆ, ಸಂಕಮ್ಮ ಅವರ ಸಾಧನೆಗಳನ್ನು ಪರಿಗಣಿಸಿದ ದೂರದರ್ಶನ ವಾಹಿನಿಯು ಸಾಧನೆಯನ್ನು 'ಶುಭೋದಯ ಕನರ್ಾಟಕ' ಕಾರ್ಯಕ್ರಮಕ್ಕೆ ಆಹ್ವಾನಿಸಿದೆ.
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ 