ಹೂವಿನಹಡಗಲಿ ಗ್ಯಾರಂಟಿ’ ಸಮಿತಿಗೆ ಆಯ್ಕೆ
Chosen to the committee for 'Floorship Guarantee'
ಹೂವಿನಹಡಗಲಿ ಗ್ಯಾರಂಟಿ’ ಸಮಿತಿಗೆ ಆಯ್ಕೆ
ಹೂವಿನಹಡಗಲಿ 30 : ಗ್ಯಾರಂಟಿ ಯೋಜನೆ ಗಳ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಪಿ.ಟಿ.ಭರತ್ ನೇಮಕಗೊಂಡರು. ಸದಸ್ಯರಾಗಿ ಜಿ. ಶಿವಕುಮಾರಗೌಡ, ಗಣೇಶ ಒಡೆಯರ್,ಕೆ.ಎಚ್.ಎಂ. ಗುರುಪ್ರಸಾದ್, ಇಬ್ರಾಹಿಂ ಖಲೀಲ್, ವೆಂಕನಗೌಡ್ರ ಲಿಂಗನಗೌಡ್ರ, ಸಾಲು ಪಾಟೀಲ್, ಲಕ್ಷ್ಮಿಬಾಯಿ, ಕೆ.ದೊಡ್ಡವೀರ್ಪ, ಎಸ್.ಪ್ರವೀಣ, ಬಂಡಿ ನಾಗರಾಜ, ಎಸ್.ಪಕ್ಕೀರೇಶ, ಗುಜ್ಜಲ ರವೀಂದ್ರ, ಮ್ಯಾಗೇರಿ ಗುಡುದಪ್ಪ, ಕಿರಣ್ ಸುಂಕದ ಅವರನ್ನು ನೇಮಿಸಲಾಗಿದೆ.
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ 