ಪಾದಯಾತ್ರೆಗಳಿಗೆ ತಂಪು ಪಾನೀಯ ವಿತರಣೆ
Cold drink distribution for hikers
ಪಾದಯಾತ್ರೆಗಳಿಗೆ ತಂಪು ಪಾನೀಯ ವಿತರಣೆ
ಕೊಪ್ಪಳ 23: ಲಿಂ.ಶಿವಶಾಂತವೀರ ಶಿವಯೋಗಿಗಳ ಪುಣ್ಯಸ್ಮರಣೋತ್ಸವದ ನಿಮಿತ್ತ ಗವಿಸಿದ್ದೇಶ್ವರ ಮಹಾಸ್ವಾಮಿಗಳ ಪಾದಯಾತ್ರೆ ಶ್ರೀಮಳೆ ಮಲ್ಲೇಶ್ವರ ದೇವಸ್ಥಾನದಿಂದ ಗವಿಮಠದವರೆಗೆ ಅಪಾರ ಭಕ್ತಸ್ತೋಮದ ನಡುವೆ ಜರುಗಿತು.
ಗವಿಮಠದ ಶ್ರೀಗವಿಸಿದ್ದೇಶ್ವರ ಮಹಾಸ್ವಾಮಿಗಳ ಪಾದಯಾತ್ರೆಗೆ ಭಕ್ತಾದಿಗಳು ಬೀದಿಗಳನ್ನು ಸ್ವಚ್ಛಗೊಳಿಸಿ ರಂಗೋಲಿ ಹೂಗಳಿಂದ ಅಲಂಕರಿಸಿದ್ದರು.ಸಪ್ತಲಿಂಗೇಶ್ವರ ದೇವಸ್ಥಾನ ಬಳಿ ಅರ್ಚಕರ ಪುರೋಹಿತರ ಸಂಘದ ವತಿಯಿಂದ ಪಾದಯಾತ್ರಿಗಳಿಗೆ ತಂಪು ಪಾನೀಯಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಅಜ್ಜಪ್ಪ ಸ್ವಾಮಿ ಚನ್ನವಡೆಯರಮಠ, ನಾಗರಾಜ್ ಕಂದಾರಿ, ರತನ್ ರಾಜಪುರೋಹಿತ್, ಓಂ ಪ್ರಕಾಶ್ ರಾಜಪುರೋಹಿತ್, ಶ್ರವಣ್ ಕುಮಾರ್ ಶರ್ಮಾ, ಇಂಜಿನಿಯರ್ ಸೋಮಲಿಂಗಪ್ಪ, ಮುತ್ತುಸ್ವಾಮಿ ನರೇಗಲ್ ಮಠ, ಮಾಂತೇಶ್ ಸುಂಕದ್, ಚನ್ನಬಸಯ್ಯ ಹಿರೇಮಠ್, ರುದ್ರಯ್ಯ ಸ್ವಾಮಿ ಚನ್ನ ವಡೆಯರಮಠ, ಶಾಂತವೀರಯ್ಯ ಹಿರೇಮಠ, ಸಿದ್ದಯ್ಯ ಹಿರೇಮಠ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 