ಕಾಮರ್ಿಕ ಅಧಿಕಾರಿಗಳು ತಾಯಿಯಂತೆ ಕೆಲಸ ಮಾಡಿ: ನ್ಯಾ. ಒಡೆಯರ
ಲೋಕದರ್ಶನ ವರದಿ
ಲಕ್ಷ್ಮೇಶ್ವರ 21: ಕಾಮರ್ಿಕ ಅಧಿಕಾರಿಗಳು ತಾಯಿಯಂತೆ ಕೆಲಸ ಮಾಡಲಿ ಎಂದು ಲಕ್ಷ್ಮೇಶ್ವರ ದೀವಾಣಿ ನ್ಯಾಯಾಧೀಶರಾದ ಎಂ ಆರ್ ಒಡೆಯರ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಕಾಮರ್ಿಕರು ಅಶಿಕ್ಷಿತರು, ಅಮಾಯಕರು ಇದ್ದು ಅವರಿಗೆ ದೊರಕುವಂತಹ ಎಲ್ಲ ಸೌಲಭ್ಯಗಳನ್ನು ಒದಗಿಸಿಕೊಡಲು ತಿಳಿಸಿದರು.
ಇದೇ ಸಂದರ್ಭದಲ್ಲಿ ಕಾಮರ್ಿಕರಿಗೆ ಮಾಸ್ಕ ,ಸ್ಯಾನಿಟೈಜರ್,ಸಾಬೂನು ಇರುವ ಕೋವಿಡ್ 19 ಸುರಕ್ಷಾ ಕಿಟ್ ವಿತರಣೆ ಗದಗ ಜಿಲ್ಲಾ ಕಾಮರ್ಿಕರ ಅಧಿಕಾರಿ ಸುಧಾ ಗರಗ, ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿ ಎಸ್ ಜಿ ಸಲಗರೆ, ಲಕ್ಷ್ಮೇಶ್ವರ ತಾಲ್ಲೂಕು ಕಟ್ಟಡ ಕಾಮರ್ಿಕರ ಸಂಘದ ಅಧ್ಯಕ್ಷರಾದ ದುರಗಪ್ಪ ಬಿಂಜಡಗಿ ಅವರು ಮಾತನಾಡಿ ಕಾಮರ್ಿಕರಿಗೆ ನಮ್ಮ ತಾಲೂಕಿನಲ್ಲಿ ಕಾಮರ್ಿಕರಿಗೆ ಸಿಗುವಂತಹ ಹಣ ಖಾತೆಗೆ ಜಮೆ ಅಗದೆ ಇರುವುದರ ಬಗ್ಗೆ ತಿಳಿಸಿದರು. ಲಕ್ಷ್ಮೇಶ್ವರ ಪುರಸಭೆಯ ಸದಸ್ಯರಾದ ಜಯಕ್ಕ ಕಳ್ಳಿ ಹಾಗೂ ಕಟ್ಟಡ ಅಪಾರ ಪ್ರಮಾಣದ ಕಟ್ಟಡ ಕಾಮರ್ಿಕರು ತಹಶೀಲ್ದಾರರ ಕಚೇರಿ ಆವರಣದಲ್ಲಿ ಸೇರಿ ಸಾಮಾಜಿಕ ಅಂತರ ಕಾಯ್ದುಕೊಂಡರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 