ಜನವರಿ 15ರೊಳಗೆ ಆಶ್ರಯ ಮನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ
Complete the work of shelter homes by January 15th
ಹಾವೇರಿ 06: ನಗರದ ನಾಗೇಂದ್ರನ ಮಟ್ಟಿಯಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಜಿ ಪ್ಲಸ್ ಒನ್ ಮಾದರಿಯ ಆಶ್ರಯ ಮನೆಗಳನ್ನು ಜನವರಿ 15ರೊಳಗಾಗಿ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡಲು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಉಪಸಭಾಧ್ಯಕ್ಷ ರುದ್ರ್ಪ ಮಾನಪ್ಪ ಲಮಾಣಿ ಸೂಚನೆ ನೀಡಿದರು. ಆಶ್ರಯ ಮನೆಗಳ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಕುಡಿಯುವ ನೀರಿನ ವ್ಯವಸ್ಥೆ ಸಿ ಘಟಾರ, ಸಿಸಿ ರಸ್ತೆ ವಿದ್ಯುತ್ ಸಂಪರ್ಕ, ಸಂಪನಿರ್ಮಾಣ ಇತ್ಯಾದಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಕಟ್ಟಡಗಳನ್ನು ಅಗತ್ಯ ಮೂಲ ಮತ್ತು ಸೌಲಭ್ಯಗಳೊಂದಿಗೆ ಫಲಾನುಭವಿಗಳಿಗೆ ಹಂಚಿಕೆ ಮಾಡಲು ಉಪಸಭಾಧ್ಯಕ್ಷರು ಸೂಚಿಸಿದರು. ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಎಂಎಂ ಮೈದೂರ್, ಆಶ್ರಯ ಸಮಿತಿ ಅಧ್ಯಕ್ಷ ಜಗದೀಶ್ ಬೆಟಗೇರಿ, ಸದಸ್ಯರುಗಳಾದ ಅಮರ್ ಈನಾಮದಾರ ರಾಧಾ ಸವಣೂರು ಮಲ್ಲೇಶಪ್ಪ ಪಟ್ಟಣಶೆಟ್ಟಿ ಕೆಡಿಪಿ ಸದಸ್ಯ ಮಂಜುನಾಥ ಮಾಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 