ಜನವರಿ 15ರೊಳಗೆ ಆಶ್ರಯ ಮನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ
Complete the work of shelter homes by January 15th
ಹಾವೇರಿ 06: ನಗರದ ನಾಗೇಂದ್ರನ ಮಟ್ಟಿಯಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಜಿ ಪ್ಲಸ್ ಒನ್ ಮಾದರಿಯ ಆಶ್ರಯ ಮನೆಗಳನ್ನು ಜನವರಿ 15ರೊಳಗಾಗಿ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡಲು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಉಪಸಭಾಧ್ಯಕ್ಷ ರುದ್ರ್ಪ ಮಾನಪ್ಪ ಲಮಾಣಿ ಸೂಚನೆ ನೀಡಿದರು. ಆಶ್ರಯ ಮನೆಗಳ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಕುಡಿಯುವ ನೀರಿನ ವ್ಯವಸ್ಥೆ ಸಿ ಘಟಾರ, ಸಿಸಿ ರಸ್ತೆ ವಿದ್ಯುತ್ ಸಂಪರ್ಕ, ಸಂಪನಿರ್ಮಾಣ ಇತ್ಯಾದಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಕಟ್ಟಡಗಳನ್ನು ಅಗತ್ಯ ಮೂಲ ಮತ್ತು ಸೌಲಭ್ಯಗಳೊಂದಿಗೆ ಫಲಾನುಭವಿಗಳಿಗೆ ಹಂಚಿಕೆ ಮಾಡಲು ಉಪಸಭಾಧ್ಯಕ್ಷರು ಸೂಚಿಸಿದರು. ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಎಂಎಂ ಮೈದೂರ್, ಆಶ್ರಯ ಸಮಿತಿ ಅಧ್ಯಕ್ಷ ಜಗದೀಶ್ ಬೆಟಗೇರಿ, ಸದಸ್ಯರುಗಳಾದ ಅಮರ್ ಈನಾಮದಾರ ರಾಧಾ ಸವಣೂರು ಮಲ್ಲೇಶಪ್ಪ ಪಟ್ಟಣಶೆಟ್ಟಿ ಕೆಡಿಪಿ ಸದಸ್ಯ ಮಂಜುನಾಥ ಮಾಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 