ಕಂಪ್ಲಿ : ಪರಿಸರ ಸಂರಕ್ಷಣೆಯಲ್ಲಿ ಯುವ ಜನರ ಪಾತ್ರ ಬಹು ಮುಖ್ಯ: ನೇಗಿಲು ಯುವ ಬಳಗದ ಸಂಚಾಲಕ ಮೇಷಕ್ ರಾಜ್
ಲೋಕದರ್ಶನ ವರದಿ
ಕಂಪ್ಲಿ 07: ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ನೇಗಿಲು ಯುವ ಬಳಗದ ಸಂಚಾಲಕ ಮೇಷಕ್ ರಾಜ್ ಹೇಳಿದರು.
ಅವರು ತಾಲೂಕಿನ ಪ್ರಭು ಕ್ಯಾಂಪಿನಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ 25ಕ್ಕೂ ಹೆಚ್ಚು ಸಸಿಗಳನ್ನು ನೆಟ್ಟು ನೀರವೇರಿಸಲಾಯಿತು. ನಂತರ ಮಾತನಾಡಿ ನೇಗಿಲು ಯುವ ಬಳಗ ಸಂಘಟನೆ ಸಾರ್ವಜನಿಕರು ಸುತ್ತಲಿನ ಪರಿಸರವನ್ನು ಕಾಪಾಡಲು ನಾಗರಿಕರು ನಮ್ಮೊಂದಿಗೆ ಕೈ ಜೋಡಿಸಿದಾಗ ಮಾತ್ರ ಪರಿಸರ ಸಂರಕ್ಷಣೆ ಸುರಕ್ಷಿತವಾಗಿರುತ್ತದೆ. ಯುವ ಜನರು ಸಂಘಟಿತರಾಗಿ ಈ ಜಾಗೃತ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಇದರಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ ಎಂದು ಸಲಹೆ ನೀಡಿದರು.
ಸಂಘಟನೆಯ ಅಧ್ಯಕ್ಷ ಪ್ರತಾಪ್, ಉಪಾಧ್ಯಕ್ಷೆ ಚೈತ್ರಾ, ಕಾರ್ಯದಶರ್ಿ, ನಿದರ್ೇಸಕರುಗಳಾದ ಸುನೀಲ್, ಲೋಕೇಶ್, ನಾಗವೇಣಿ, ಶಶಿಕಲಾ, ರೆಹಮತ್ಬೀ, ಸ್ವಾತಿಮುತ್ತು, ಅಮೃತಾ, ಸಂಜಯ್, ಪ್ರಶಾಂತ್, ಸುಮನ್, ಅನಿಲ್, ಮಂಜು, ವೀರೇಶ್, ಶಿಕ್ಷಕರಾದ ಚಂದ್ರಪ್ಪ, ಹನುಮಂತಪ್ಪ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 