ಸಮಾಧಾನಕರ ಕೇಂದ್ರದ ಬಜೆಟ್: ಶಾಸಕ ರಾಜುಗೌಡ
Conciliatory Center Budget: MLA Raju Gowda
ದೇವರಹಿಪ್ಪರಗಿ 01: ರೈತರು ಪ್ರಕೃತಿ ವಿಕೋಪದಿಂದ ತತ್ತರಿಸಿದ್ದು, ಕೃಷಿ ಸಾಲ ಮನ್ನಾ ಬಗ್ಗೆ ಈ ಬಜೆಟ್ ನಲ್ಲಿ ಯಾವುದೇ ಘೋಷಣೆ ಮಾಡಿಲ್ಲ. ರಾಜ್ಯ ಸರ್ಕಾರ ರೈತರ ಕುರಿತು ಸ್ಪಷ್ಟ ನಿಲವು ತೆಗೆದುಕೊಳ್ಳಬೇಕು. ಬಾಲಕಿಯರಿಗಾಗಿ ಜಿಲ್ಲೆಗೊಂದು ಹಾಸ್ಟೆಲ್ ನಿರ್ಮಾಣ,ಜಿಎಸ್ಟಿ ಸರಳೀಕರಣಕ್ಕೆ ಕ್ರಮ.ಪಶು ಪಾಲನೆ ಉತ್ತೇಜಿಸಲು ಕ್ರಮ. ಸುಲಭ ಸಾಲದ ವ್ಯವಸ್ಥೆ, ಡೈರಿಗಳ ಹೆಚಳಕ್ಕೆ ತೀರ್ಮಾನ. ಕೃಷಿ ಯಲ್ಲಿ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವುದಕ್ಕೆ, ರೈತರ ಆದಾಯ ದ್ವಿಗುಣಕ್ಕೆ, ಯುವಕರಿಗೆ ಉದ್ಯೋಗಕ್ಕೆ ಉತ್ತೇಜನ ನೀಡಲು ಕ್ರಮ. ಬೆಂಗಳೂರು ಸೇರಿದಂತೆ 7 ಪ್ರಮುಖ ನಗರಗಳಿಗೆ ಹೈಸ್ಪೀಡ್ ರೈಲು ಯೋಜನೆ ಘೋಷಣೆ ಮಾಡಲಾಗಿದೆ. ದೇಶದ ಅಭಿವೃದ್ಧಿಗೆ ಪೂರಕ.ಒಟ್ಟಾರೆ ಕೇಂದ್ರದ ಬಜೆಟ್ ಸಮಾಧಾನಕರವಾಗಿದೆ.- ರಾಜುಗೌಡ ಪಾಟೀಲ ಕುದರಿಸಾಲವಾಡಗಿ. ಶಾಸಕರು ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 