ಸಮಾಧಾನಕರ ಕೇಂದ್ರದ ಬಜೆಟ್: ಶಾಸಕ ರಾಜುಗೌಡ
Conciliatory Center Budget: MLA Raju Gowda
ದೇವರಹಿಪ್ಪರಗಿ 01: ರೈತರು ಪ್ರಕೃತಿ ವಿಕೋಪದಿಂದ ತತ್ತರಿಸಿದ್ದು, ಕೃಷಿ ಸಾಲ ಮನ್ನಾ ಬಗ್ಗೆ ಈ ಬಜೆಟ್ ನಲ್ಲಿ ಯಾವುದೇ ಘೋಷಣೆ ಮಾಡಿಲ್ಲ. ರಾಜ್ಯ ಸರ್ಕಾರ ರೈತರ ಕುರಿತು ಸ್ಪಷ್ಟ ನಿಲವು ತೆಗೆದುಕೊಳ್ಳಬೇಕು. ಬಾಲಕಿಯರಿಗಾಗಿ ಜಿಲ್ಲೆಗೊಂದು ಹಾಸ್ಟೆಲ್ ನಿರ್ಮಾಣ,ಜಿಎಸ್ಟಿ ಸರಳೀಕರಣಕ್ಕೆ ಕ್ರಮ.ಪಶು ಪಾಲನೆ ಉತ್ತೇಜಿಸಲು ಕ್ರಮ. ಸುಲಭ ಸಾಲದ ವ್ಯವಸ್ಥೆ, ಡೈರಿಗಳ ಹೆಚಳಕ್ಕೆ ತೀರ್ಮಾನ. ಕೃಷಿ ಯಲ್ಲಿ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವುದಕ್ಕೆ, ರೈತರ ಆದಾಯ ದ್ವಿಗುಣಕ್ಕೆ, ಯುವಕರಿಗೆ ಉದ್ಯೋಗಕ್ಕೆ ಉತ್ತೇಜನ ನೀಡಲು ಕ್ರಮ. ಬೆಂಗಳೂರು ಸೇರಿದಂತೆ 7 ಪ್ರಮುಖ ನಗರಗಳಿಗೆ ಹೈಸ್ಪೀಡ್ ರೈಲು ಯೋಜನೆ ಘೋಷಣೆ ಮಾಡಲಾಗಿದೆ. ದೇಶದ ಅಭಿವೃದ್ಧಿಗೆ ಪೂರಕ.ಒಟ್ಟಾರೆ ಕೇಂದ್ರದ ಬಜೆಟ್ ಸಮಾಧಾನಕರವಾಗಿದೆ.- ರಾಜುಗೌಡ ಪಾಟೀಲ ಕುದರಿಸಾಲವಾಡಗಿ. ಶಾಸಕರು ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 