ಸಮಾಧಾನಕರ ಕೇಂದ್ರದ ಬಜೆಟ್: ಶಾಸಕ ರಾಜುಗೌಡ
Conciliatory Center Budget: MLA Raju Gowda
ದೇವರಹಿಪ್ಪರಗಿ 01: ರೈತರು ಪ್ರಕೃತಿ ವಿಕೋಪದಿಂದ ತತ್ತರಿಸಿದ್ದು, ಕೃಷಿ ಸಾಲ ಮನ್ನಾ ಬಗ್ಗೆ ಈ ಬಜೆಟ್ ನಲ್ಲಿ ಯಾವುದೇ ಘೋಷಣೆ ಮಾಡಿಲ್ಲ. ರಾಜ್ಯ ಸರ್ಕಾರ ರೈತರ ಕುರಿತು ಸ್ಪಷ್ಟ ನಿಲವು ತೆಗೆದುಕೊಳ್ಳಬೇಕು. ಬಾಲಕಿಯರಿಗಾಗಿ ಜಿಲ್ಲೆಗೊಂದು ಹಾಸ್ಟೆಲ್ ನಿರ್ಮಾಣ,ಜಿಎಸ್ಟಿ ಸರಳೀಕರಣಕ್ಕೆ ಕ್ರಮ.ಪಶು ಪಾಲನೆ ಉತ್ತೇಜಿಸಲು ಕ್ರಮ. ಸುಲಭ ಸಾಲದ ವ್ಯವಸ್ಥೆ, ಡೈರಿಗಳ ಹೆಚಳಕ್ಕೆ ತೀರ್ಮಾನ. ಕೃಷಿ ಯಲ್ಲಿ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವುದಕ್ಕೆ, ರೈತರ ಆದಾಯ ದ್ವಿಗುಣಕ್ಕೆ, ಯುವಕರಿಗೆ ಉದ್ಯೋಗಕ್ಕೆ ಉತ್ತೇಜನ ನೀಡಲು ಕ್ರಮ. ಬೆಂಗಳೂರು ಸೇರಿದಂತೆ 7 ಪ್ರಮುಖ ನಗರಗಳಿಗೆ ಹೈಸ್ಪೀಡ್ ರೈಲು ಯೋಜನೆ ಘೋಷಣೆ ಮಾಡಲಾಗಿದೆ. ದೇಶದ ಅಭಿವೃದ್ಧಿಗೆ ಪೂರಕ.ಒಟ್ಟಾರೆ ಕೇಂದ್ರದ ಬಜೆಟ್ ಸಮಾಧಾನಕರವಾಗಿದೆ.- ರಾಜುಗೌಡ ಪಾಟೀಲ ಕುದರಿಸಾಲವಾಡಗಿ. ಶಾಸಕರು ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 