ಆತ್ಮ ಚಿಂತನ ಕಾರ್ಯಕ್ರಮ ಸಮಾರೋಪ ಸಮಾರಂಭ
Concluding ceremony of self-contemplation program
ಆತ್ಮ ಚಿಂತನ ಕಾರ್ಯಕ್ರಮ ಸಮಾರೋಪ ಸಮಾರಂಭ
ಕೊಪ್ಪಳ 17: ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಗವಿಮಠದ ಶಾಂತಿವನದಲ್ಲಿ ಆತ್ಮ ಚಿಂತನ ಕಾರ್ಯಕ್ರಮ ಸಮಾರೋಪ ಸಮಾರಂಭ ಜರಗಿತು ಕಾರ್ಯಕ್ರಮದ ಸಾನಿಧ್ಯವನ್ನು ವಹಿಸಿದ ಬೆನಕನಹಳ್ಳಿಯ ಪರಮಪೂಜ್ಯ ದೇವಾನಂದ ಶರಣರು ಹಾಗೂ ಕಜ್ಜಿಡೋಣಿಯ ಪರಮಪೂಜ್ಯ ಕೃಷ್ಣಾನಂದ ಶಾಸ್ತ್ರಿಗಳು ಹಾಗೂ ರಾಯಚೂರಿನ ಹನುಮಂತ ಕಾಕರಗಲ್ ಇವರು ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ನಿನ್ನ ನಿಜವಿದನೇ ತಿಳಿಬೇರೆನ್ನದೆ ಎಲೆ ಮನುಜೆ ಈ ವಿಷಯದ ಕುರಿತಂತೆ ಅವರ ವಿಚಾರಧಾರೆಗಳನ್ನು ಆತ್ಮ ಚಿಂತನ ಕಾರ್ಯಕ್ರಮದಲ್ಲಿ ಭಕ್ತಾದಿಗಳಿಗೆ ತಿಳಿಹೇಳಿದರು ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಯನ್ನು ಗವಿಸಿದ್ದಪ್ಪ ಕಾಣಿಹಾಳ್ ಮಾತನಾಡಿದರು ವೀರೇಶ್ ನಿರೂಪಿಸಿದರು ಪ್ರಶಾಂತ್ ವಂದಿಸಿದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 