ಸಂಗಣ್ಣ ಬಾಗೇವಾಡಿ ನಿಧನಕ್ಕೆ ಸಂತಾಪ
Condolences on the passing of Sanganna Bagevadi
ಲೋಕದರ್ಶನ ವರದಿ
ಗದಗ 12: ಇತ್ತೀಚಿಗೆ ನಿಧನರಾದ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಸಂಗಣ್ಣ ಬಾಗೇವಾಡಿ ಅವರಿಗೆ ಜಿಲ್ಲಾ ಘಟಕದಿಂದ ಶೃದ್ದಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ನಟರಾಜ ಸವಡಿ ಹಾಗೂ ಪದಾಧಿಕಾರಿಗಳಾದ ನಾಗವೇಣಿ ಕುಡಪಲ್ಲಿ, ಮೋಹನ ಇಮರಾಪೂರ, ಮಹಮ್ಮದ್ ಅಲಿ, ರುದ್ರಗೌಡ ಪಾಟೀಲ, ಮಲ್ಲಿಕಾರ್ಜುನ ಹಿರೇಮಠ, ವಿಶ್ವನಾಥ ಹಿರೇಮಠ ಸೇರಿದಂತೆ ಮುಂತಾದವರು ದಿ.ಸಂಗಣ್ಣ ಬಾಗೇವಾಡಿ ಅವರ ಗುಣಗಾನ ಮಾಡಿ ಶೃದ್ದಾಂಜಲಿ ಸಲ್ಲಿಸಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 