ವಿದ್ಯುತ್ ಶಾರ್ಟ್ ಸರ್ಕ್ಯೂಟನಿಂದ ಹಾನಿಯಾದ ಕುಟುಂಬದವರಿಗೆ ಸಾಂತ್ವನ,
Condolences to the families affected by the electrical short circuit
ವಿದ್ಯುತ್ ಶಾರ್ಟ್ ಸರ್ಕ್ಯೂಟನಿಂದ ಹಾನಿಯಾದ ಕುಟುಂಬದವರಿಗೆ ಸಾಂತ್ವನ
ಮುಂಡಗೋಡ 05: ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಜೈತುನಾಬಿ ಗಾಡಿವಾಲಿ ಅವರ ಮನೆಗೆ ಬೆಂಕಿ ತಗುಲಿ ಮನೆಯಲ್ಲಿದ್ದ ಬಂಗಾರದ ಒಡವೆ, ನಗದು, ಬಟ್ಟೆ, ಪಾತ್ರೆ ಸೇರಿದಂತೆ ಅನೇಕ ಸಾಮಾಗ್ರಿಗಳು ಸುಟ್ಟು ಹಾನಿಗೆ ಒಳಗಾದ ಮನೆಗೆ ಶಾಸಕ ಶಿವರಾಮ ಹೆಬ್ಬಾರ್ ಅವರು ಮಂಗಳವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಶಾಸಕ ಶಿವರಾಮ ಹೆಬ್ಬಾರ್ ಅವರು ಸರ್ಕಾರದಿಂದ ನೂತನ ಮನೆ ಮಂಜೂರಿ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪರಿಹಾರ ಕೊಡಿಸಲಾಗುವುದಾಗಿ ಎಂದು ಜೈತುನಾಬಿ ಗಾಡಿವಾಲಿ ಅವರಿಗೆ ಭರವಸೆ ನೀಡಿದರು.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 