ವಿದ್ಯುತ್ ಶಾರ್ಟ್ ಸರ್ಕ್ಯೂಟನಿಂದ ಹಾನಿಯಾದ ಕುಟುಂಬದವರಿಗೆ ಸಾಂತ್ವನ,
Condolences to the families affected by the electrical short circuit
ವಿದ್ಯುತ್ ಶಾರ್ಟ್ ಸರ್ಕ್ಯೂಟನಿಂದ ಹಾನಿಯಾದ ಕುಟುಂಬದವರಿಗೆ ಸಾಂತ್ವನ
ಮುಂಡಗೋಡ 05: ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಜೈತುನಾಬಿ ಗಾಡಿವಾಲಿ ಅವರ ಮನೆಗೆ ಬೆಂಕಿ ತಗುಲಿ ಮನೆಯಲ್ಲಿದ್ದ ಬಂಗಾರದ ಒಡವೆ, ನಗದು, ಬಟ್ಟೆ, ಪಾತ್ರೆ ಸೇರಿದಂತೆ ಅನೇಕ ಸಾಮಾಗ್ರಿಗಳು ಸುಟ್ಟು ಹಾನಿಗೆ ಒಳಗಾದ ಮನೆಗೆ ಶಾಸಕ ಶಿವರಾಮ ಹೆಬ್ಬಾರ್ ಅವರು ಮಂಗಳವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಶಾಸಕ ಶಿವರಾಮ ಹೆಬ್ಬಾರ್ ಅವರು ಸರ್ಕಾರದಿಂದ ನೂತನ ಮನೆ ಮಂಜೂರಿ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪರಿಹಾರ ಕೊಡಿಸಲಾಗುವುದಾಗಿ ಎಂದು ಜೈತುನಾಬಿ ಗಾಡಿವಾಲಿ ಅವರಿಗೆ ಭರವಸೆ ನೀಡಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 