ರಾಷ್ಟ್ರೀಯ ರೋಡ ಸೈಕ್ಲಿಂಗ್ ಚಾಂಪಿಯನ್ ಪಂದ್ಯಾವಳಿಗೆ ಆಯ್ಕೆಗೆ ಅಭಿನಂದನೆ
ಗದಗ 17: ಹರಿಯಾಣ ರಾಜ್ಯದ ಕುರುಕ್ಷೇತ್ರದಲ್ಲಿ ದಿ. 21 ರಿಂದ 24 ರವರೆಗೆ ನಡೆಯಲಿರುವ 23 ನೇ ರಾಷ್ಟ್ರೀಯ ರೋಡ ಸೈಕ್ಲಿಂಗ್ ಚಾಂಫಿಯನ್ ಪಂದ್ಯಾವಳಿಗೆ ಗದಗ ಕ್ರೀಡಾ ಶಾಲೆಯ ಕ್ರೀಡಾಪಟು ಕುಮಾರಿ ಪವಿತ್ರಾ ಕುರ್ತಕೋಟಿ ಆಯ್ಕೆಯಾಗಿರುವುದಕ್ಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಯುವ ಸಬಲೀಕರಣ ಇಲಾಖಾ ಸಹಾಯಕ ನಿದರ್ೇಶಕ ಬಿ.ಬಿ.ವಿಶ್ವನಾಥ ಹಾಗೂ ಕ್ರೀಡಾ ತರಬೇತಿದಾರರು ಶುಭ ಹಾರೈಸಿದ್ದಾರೆ.
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 