ರಾಷ್ಟ್ರೀಯ ರೋಡ ಸೈಕ್ಲಿಂಗ್ ಚಾಂಪಿಯನ್ ಪಂದ್ಯಾವಳಿಗೆ ಆಯ್ಕೆಗೆ ಅಭಿನಂದನೆ
ಗದಗ 17: ಹರಿಯಾಣ ರಾಜ್ಯದ ಕುರುಕ್ಷೇತ್ರದಲ್ಲಿ ದಿ. 21 ರಿಂದ 24 ರವರೆಗೆ ನಡೆಯಲಿರುವ 23 ನೇ ರಾಷ್ಟ್ರೀಯ ರೋಡ ಸೈಕ್ಲಿಂಗ್ ಚಾಂಫಿಯನ್ ಪಂದ್ಯಾವಳಿಗೆ ಗದಗ ಕ್ರೀಡಾ ಶಾಲೆಯ ಕ್ರೀಡಾಪಟು ಕುಮಾರಿ ಪವಿತ್ರಾ ಕುರ್ತಕೋಟಿ ಆಯ್ಕೆಯಾಗಿರುವುದಕ್ಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಯುವ ಸಬಲೀಕರಣ ಇಲಾಖಾ ಸಹಾಯಕ ನಿದರ್ೇಶಕ ಬಿ.ಬಿ.ವಿಶ್ವನಾಥ ಹಾಗೂ ಕ್ರೀಡಾ ತರಬೇತಿದಾರರು ಶುಭ ಹಾರೈಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 