ರಾಷ್ಟ್ರೀಯ ರೋಡ ಸೈಕ್ಲಿಂಗ್ ಚಾಂಪಿಯನ್ ಪಂದ್ಯಾವಳಿಗೆ ಆಯ್ಕೆಗೆ ಅಭಿನಂದನೆ
ಗದಗ 17: ಹರಿಯಾಣ ರಾಜ್ಯದ ಕುರುಕ್ಷೇತ್ರದಲ್ಲಿ ದಿ. 21 ರಿಂದ 24 ರವರೆಗೆ ನಡೆಯಲಿರುವ 23 ನೇ ರಾಷ್ಟ್ರೀಯ ರೋಡ ಸೈಕ್ಲಿಂಗ್ ಚಾಂಫಿಯನ್ ಪಂದ್ಯಾವಳಿಗೆ ಗದಗ ಕ್ರೀಡಾ ಶಾಲೆಯ ಕ್ರೀಡಾಪಟು ಕುಮಾರಿ ಪವಿತ್ರಾ ಕುರ್ತಕೋಟಿ ಆಯ್ಕೆಯಾಗಿರುವುದಕ್ಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಯುವ ಸಬಲೀಕರಣ ಇಲಾಖಾ ಸಹಾಯಕ ನಿದರ್ೇಶಕ ಬಿ.ಬಿ.ವಿಶ್ವನಾಥ ಹಾಗೂ ಕ್ರೀಡಾ ತರಬೇತಿದಾರರು ಶುಭ ಹಾರೈಸಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 