ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಬಸವಂತ ಕೋಣಿಗೆ ಸನ್ಮಾನ
Congratulations to Basavanta Koni who was elected as the new president
ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಬಸವಂತ ಕೋಣಿಗೆ ಸನ್ಮಾನ
ಬೆಟಗೇರಿ 05 :ಗೋಕಾಕ ತಾಲೂಕಿನ ಬೆಟಗೇರಿ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಅವಿರೂಧವಾಗಿ ಆಯ್ಕೆಗೊಂಡ ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಅವರನ್ನು ಜ.5ರಂದು ಸ್ಥಳೀಯ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಮತ್ತು ಕನಕದಾಸ ಮೂರ್ತಿ ಉತ್ಸವ ಸಮಿತಿ ವತಿಯಿಂದ ಸನ್ಮಾನಿಸಿದರು.
ಹನುಮಂತ ವಡೇರ, ಸಂಗಯ್ಯ ಹಿರೇಮಠ, ಲಕ್ಷ್ಮಣ ಸೋಮಗೌಡ್ರ, ಪುಂಡಲೀಕ ಹಾಲಣ್ಣವರ, ಅಶೋಕ ಕೋಣಿ, ಲಕ್ಕಪ್ಪ ಚಂದರಗಿ, ಭೀಮಶೆಪ್ಪ ಹೊಂಗಲ, ಸಿದ್ದಪ್ಪ ಬಾಣಸಿ, ಮುತ್ತೆಪ್ಪ ಕುರುಬರ, ರಾಮಣ್ಣ ನೀಲಣ್ಣವರ, ಸಿದ್ದಬೀರ ಧರ್ಮಟ್ಟಿ, ಸುರೇಶ ಬಾಣಸಿ, ತುಕಾರಾಮ ಕುರಿ, ಸ್ಥಳೀಯ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಮತ್ತು ಕನಕದಾಸ ಮೂರ್ತಿ ಉತ್ಸವ ಸಮಿತಿ ಸದಸ್ಯರು, ಇತರರು ಇದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 