ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಬಸವಂತ ಕೋಣಿಗೆ ಸನ್ಮಾನ
Congratulations to Basavanta Koni who was elected as the new president
ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಬಸವಂತ ಕೋಣಿಗೆ ಸನ್ಮಾನ
ಬೆಟಗೇರಿ 05 :ಗೋಕಾಕ ತಾಲೂಕಿನ ಬೆಟಗೇರಿ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಅವಿರೂಧವಾಗಿ ಆಯ್ಕೆಗೊಂಡ ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಅವರನ್ನು ಜ.5ರಂದು ಸ್ಥಳೀಯ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಮತ್ತು ಕನಕದಾಸ ಮೂರ್ತಿ ಉತ್ಸವ ಸಮಿತಿ ವತಿಯಿಂದ ಸನ್ಮಾನಿಸಿದರು.
ಹನುಮಂತ ವಡೇರ, ಸಂಗಯ್ಯ ಹಿರೇಮಠ, ಲಕ್ಷ್ಮಣ ಸೋಮಗೌಡ್ರ, ಪುಂಡಲೀಕ ಹಾಲಣ್ಣವರ, ಅಶೋಕ ಕೋಣಿ, ಲಕ್ಕಪ್ಪ ಚಂದರಗಿ, ಭೀಮಶೆಪ್ಪ ಹೊಂಗಲ, ಸಿದ್ದಪ್ಪ ಬಾಣಸಿ, ಮುತ್ತೆಪ್ಪ ಕುರುಬರ, ರಾಮಣ್ಣ ನೀಲಣ್ಣವರ, ಸಿದ್ದಬೀರ ಧರ್ಮಟ್ಟಿ, ಸುರೇಶ ಬಾಣಸಿ, ತುಕಾರಾಮ ಕುರಿ, ಸ್ಥಳೀಯ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಮತ್ತು ಕನಕದಾಸ ಮೂರ್ತಿ ಉತ್ಸವ ಸಮಿತಿ ಸದಸ್ಯರು, ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 