ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಬಸವಂತ ಕೋಣಿಗೆ ಸನ್ಮಾನ
Congratulations to Basavanta Koni who was elected as the new president
ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಬಸವಂತ ಕೋಣಿಗೆ ಸನ್ಮಾನ
ಬೆಟಗೇರಿ 05 :ಗೋಕಾಕ ತಾಲೂಕಿನ ಬೆಟಗೇರಿ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಅವಿರೂಧವಾಗಿ ಆಯ್ಕೆಗೊಂಡ ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಅವರನ್ನು ಜ.5ರಂದು ಸ್ಥಳೀಯ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಮತ್ತು ಕನಕದಾಸ ಮೂರ್ತಿ ಉತ್ಸವ ಸಮಿತಿ ವತಿಯಿಂದ ಸನ್ಮಾನಿಸಿದರು.
ಹನುಮಂತ ವಡೇರ, ಸಂಗಯ್ಯ ಹಿರೇಮಠ, ಲಕ್ಷ್ಮಣ ಸೋಮಗೌಡ್ರ, ಪುಂಡಲೀಕ ಹಾಲಣ್ಣವರ, ಅಶೋಕ ಕೋಣಿ, ಲಕ್ಕಪ್ಪ ಚಂದರಗಿ, ಭೀಮಶೆಪ್ಪ ಹೊಂಗಲ, ಸಿದ್ದಪ್ಪ ಬಾಣಸಿ, ಮುತ್ತೆಪ್ಪ ಕುರುಬರ, ರಾಮಣ್ಣ ನೀಲಣ್ಣವರ, ಸಿದ್ದಬೀರ ಧರ್ಮಟ್ಟಿ, ಸುರೇಶ ಬಾಣಸಿ, ತುಕಾರಾಮ ಕುರಿ, ಸ್ಥಳೀಯ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಮತ್ತು ಕನಕದಾಸ ಮೂರ್ತಿ ಉತ್ಸವ ಸಮಿತಿ ಸದಸ್ಯರು, ಇತರರು ಇದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 