ಮುಂಬಡ್ತಿ ಹೊಂದಿದ ಪ್ರಕಾಶ್ಗೆ ಅಭಿನಂದನೆ
Congratulations to Prakash on his promotion
ಮುಂಬಡ್ತಿ ಹೊಂದಿದ ಪ್ರಕಾಶ್ಗೆ ಅಭಿನಂದನೆ
ಇಂಡಿ 08: ಪ್ರಾಮಾಣಿಕ ದಕ್ಷ ಪೊಲೀಸ್ ಪೇದೆ ಉತ್ತಮ ಸೇವಾ ನಿಪುಣತೆಯಿಂದ ಮುದ್ದೇಬಿಹಾಳ ಠಾಣೆ ಪೋಲಿಸ್ ಇಲಾಖೆಯಲ್ಲಿ ಗುರುತಿಸಿಕೊಂಡು ,ಇಂದು ಅಕಅ ಹುದ್ದೆಯಿಂದ ಅಊಅ ಹುದ್ದೆಗೆ ಮುಂಬಡ್ತಿ ಪಡೆದಿರುವ ಆತ್ಮೀಯ ಸಹೋದರ ಪ್ರಕಾಶ್ .ಎಸ್ .ಗಣಾಚಾರಿ ಹಾಗೂ ಅವರ ಜೊತೆ ಮುಂಬಡ್ತಿ ಪಡೆದ ಅವರ ಸಹೋದ್ಯೋಗಿಗಳಿಗೂ ಇಂಡಿ ನಗರದ ಮಾಹಾಲಕ್ಮೀ ಗೆಳೆಯರ ಬಳಗದಿಂದ ತುಂಬು ಹೃದಯದ ಅಭಿನಂದನೆಗಳು ಸಮಾಜದ ಸರ್ವರ ಸೇವೆಯನ್ನು ಆಸಕ್ತಿಯಿಂದ ಮಾಡುತ್ತಿರುವ ನಿಮ್ಮ ಭವಿಷ್ಯ ಉಜ್ವಲವಾಗಲಿ ಹಾಗೆಯೇ ಉನ್ನತ ಹುದ್ದೆಗಳು ಲಭಿಸುವಂತಾಗಲಿ ಎಂದು ಆಶಿಸಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 