ಜಿಲ್ಲಾ ಜೆಡಿಎಸ್ ಪಕ್ಷದಿಂದ ಉಗ್ರಪ್ಪನವರಿಗೆ ಅಭಿನಂದನೆ
ಲೋಕದರ್ಶನ ವರದಿ
ಬಳ್ಳಾರಿ06: ಬಳ್ಳಾರಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯಥರ್ಿಯಾಗಿರುವ ಉಗ್ರಪ್ಪರವರು ಪ್ರಚಂಡ ಬಹುಮತದಿಂದ ಗೆದ್ದಿರುವ ಕಾರಣ ಮಂಗಳವಾರ ಬಳ್ಳಾರಿ ಜಿಲ್ಲಾ ಜನತಾದಳ (ಜಾತ್ಯಾತೀತ) ಪಕ್ಷದ ಜಿಲ್ಲಾಧ್ಯಕ್ಷರಾದ ಕೆ.ಶಿವಪ್ಪ ರವರು ಅವರಿಗೆ ಅಭಿನಂದನೆ ಸಲ್ಲಿಸಿದರು.
ಈ ಸಮಯದಲ್ಲಿ ಹಿರಿಯ ಮುಖಂಡರಾದ ಸೋಮ ಲಿಂಗನಗೌಡ, ಅಲ್ಪ ಸಂಖ್ಯಾತರ ವಿಭಾಗದ ಜಿಲ್ಲಾಧ್ಯಕ್ಷರು ರೋಷನ್ಬಾಷ, ಜಿಲ್ಲಾ ಖಜಾಂಚಿ ಕೆ.ವಾದಿರಾಜ್ ಶೆಟ್ಟಿ, ಜಿಲ್ಲಾ ವಕ್ತಾರರು ಯಲ್ಲನಗೌಡ, ಜಿಲ್ಲಾ ಸಂಘಟನೆ ಕಾರ್ಯದಶರ್ಿ ಶ್ರೀನಿವಾಸ್ ಕ್ಯಾಂಪ್, ಜಿಲ್ಲಾ ಉಪಾಧ್ಯಕ್ಷರು ಬಂಡೇಗೌಡ, ಕ್ರಿಶ್ಚಿಯನ್ ವಿಭಾಗದ ಜಿಲ್ಲಾಧ್ಯಕ್ಷರಾದ ಎಲೀಷ ವೇದನಾಯಕಂ, ಹಾಗೂ ರಾಜಶೇಖರಗೌಡ ಇನ್ನೂ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 