ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಅಭಿನಂದನಾ ಸನ್ಮಾನ
Congratulatory honor of office bearers of Government Employees Association
ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಅಭಿನಂದನಾ ಸನ್ಮಾನ
ರಾಣೇಬೆನ್ನೂರು 08: ಇತ್ತೀಚೆಗೆ ನಡೆದ ಸರ್ಕಾರಿ ನೌಕರರ ಸಂಘಕ್ಕೆ ನೂತನವಾಗಿ ಆಯ್ಕೆಗೊಂಡ ಪದಾಧಿಕಾರಿಗಳಿಗೆ ನಿರ್ದೇಶಕರ ಅಭಿನಂದನಾ ಸಮಾರಂಭವು, ಅದ್ದೂರಿಯಾಗಿ, ನಡೆಯಿತು. ಇಲ್ಲಿನ ಎನ್ಜಿಒ ನೌಕರರ ಭವನದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ನಿರ್ದೇಶಕರಾಗಿ ಆಯ್ಕೆಯಾದ ಹುಲಿಕಟ್ಟಿ ಸರಕಾರಿ ಪ್ರೌಢಶಾಲೆಯ ಶಿಕ್ಷಕರಾದ ಮಂಜುನಾಥ್ ಹೆಚ್, ಜೋಯಿಸರ ಹರಳಲ್ಲಿ ಶಾಲೆಯ ಶಿಕ್ಷಕ ಹೇಮಗಿರಿ ಕೋರಿ, ಜಿಲ್ಲಾ ಸಂಘಕ್ಕೆ ಅಧ್ಯಕ್ಷರಾದ ಮಲ್ಲೇಶ್ ಕರಿಗಾರ
ತಾಲೂಕ ನೌಕರರ ಸಂಘದ ನೂತನ ಅಧ್ಯಕ್ಷ ಅಶೋಕ ಕೆಂಚರೆಡ್ಡಿ , ಮಾಜಿ ಅಧ್ಯಕ್ಷ ಎಂ. ಡಿ. ದ್ಯಾಮಣ್ಣನವರ, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಶಾಂತಗಿರಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ರಮೇಶ್ ಆಳಲಗೇರಿ, ನಿವೃತ್ತ ಮುಖ್ಯೋಪಾಧ್ಯಾಯರಾದ ವ್ಹಿ. ಚೆನ್ನಮಲ್ಲಯ್ಯ,ಜಿ ಸುಮಾ,ಮೊದಲಾದವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಜಗದೀಶ ಮಳಿಮಠ, ನಾಗರಾಜ ಮತೂ್ತೂರ, ಗಂಗಪ್ಪ ನಾಯಕ, ಆರ್. ಡಿ. ಹೊಂಬರಡಿ, ಚೇತನ, ವಿನುತಾ, ಸುಧಾ, ಸಂತೋಷ, ಸಂಘಟನೆಯ ಮತ್ತಿತರರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 