ಕಾಂಗ್ರೆಸ್, ಜೆಡಿಎಸ್ ಅಭ್ಯಥರ್ಿಗಳಿಗೆ ಭರ್ಜರಿ ಗೆಲುವು
ಲೋಕದರ್ಶನ ವರದಿ
ಶಿಗ್ಗಾವಿ 06: ರಾಜ್ಯದಲ್ಲಿ ನಡೆದ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಜೈ ಎಂದ ಮತದಾರ ಬಹುಮತದಿಂದ ಭರ್ಜರಿ ಗೆಲುವಿನೊಂದಿಗೆ ಆಯ್ಕೆಯಾದ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯಥರ್ಿಗಳಿಗೆ ತಾಲೂಕಿನ ಕಾಂಗ್ರೆಸ ಕಾರ್ಯಕರ್ತರು ಮತ್ತು ಜೆಡಿಎಸ್ ಕಾರ್ಯಕರ್ತರು ಪಟಾಕಿಯನ್ನು ಹಚ್ಚಿ ಸಿಹಿಯನ್ನು ಹಂಚು ವದರೊಂದಿಗೆ ಸಂಭ್ರಮವನ್ನು ಆಚರಿಸಿದರು.
ಇದೇ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷಣಿ ಪ್ರೇಮಾ ಪಾಟೀಲ, ಉಪಾಧ್ಯಕ್ಷ ಹನುಮರೆಡ್ಡಿ ನಡುವಿನಮನಿ, ವಿರೇಶ ಆಜೂರ, ಶ್ರೀಕಾಂತ ಪೂಜಾರ, ಎಂ.ಎನ್.ವೆಂಕೋಜಿ, ಬಸವನಗೌಡ ಪಾಟೀಲ, ಮಾಲತೇಶ ಸಾಲಿ, ಈರಣ್ಣ ನವಲಗುಂದ, ಸಂಜೀವ ಮಣ್ಣಣ್ಣನವರ ಹಾಗೂ ತಾಲೂಕಿನ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 