ಪ್ರಾಂತ ರೈತ ಸಮ್ಮೇಳನ ಯಶಸ್ವಿಗೆ ಸಹಕರಿಸಿ: ಬಗಲಿ
Contribute to the success of the Provincial Farmers' Conference: Bagali
ಪ್ರಾಂತ ರೈತ ಸಮ್ಮೇಳನ ಯಶಸ್ವಿಗೆ ಸಹಕರಿಸಿ: ಬಗಲಿ
ಇಂಡಿ 15: ಅಖಿಲ ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ಉತ್ತರ ಕರ್ನಾಟಕದ ಪ್ರಾಂತ ವತಿಯಿಂದ ಪ್ರಾಂತ ರೈತ ಸಮ್ಮೇಳನ ಕಾರ್ಯಕ್ರಮ ವಿಜಯಪೂರ ವೀರಶೈವ ಲಿಂಗಾಯತ ಕಲ್ಯಾಣ ಮಂಟಪ ಆವರಣದಲ್ಲಿ ಡಿಸೆಂಬರ್ 16, 17ರಂದು ಉದ್ಘಾಟನಾ ಸಮಾರಂಭ ನಡೆಯಲಿದೆ.
ಸಾನ್ನಿಧ್ಯವನ್ನು ಅಮೃತಾನಂದ ಸ್ವಾಮಿಗಳು ಗುರುದೇವ ಆಶ್ರಯ ಬಾಲಗಾಂವ -ಕಾತ್ರಳ ಅವರು ಗೋ ಪೂಜೆ ಮಾಡಿ ಆಶೀರ್ವಚನ ನೀಡಲಿದ್ದಾರೆ. ನಂತರ ಎಲ್ಲಾ ರೈತರು ಕೂಡಿ ವಿಜಯಪೂರ ಸಿದ್ದೇಶ್ವರ ದೇವಾಲಯದಿಂದ ದರ್ಬಾರ್ ಹೈಸ್ಕೂಲವರೆಗೆ ಬೃಹತ್ ಮೆರವಣಿಗೆ ನಡೆಯಲಿದೆ. ಈ ನಂತರ ಎರಡು ದಿನಗಳ ಕಾಲ ರೈತ ಸಂಘದ ವಿವಿಧ ಪದಾಧಿಕಾರಿಗಳ ಜೊತೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಈ ರಾಷ್ಟ್ರೀಯ, ರಾಜ್ಯ ಹಾಗೂ ಜಿಲ್ಲಾ ಅಖಿಲ ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಇಂಡಿ ತಾಲೂಕಿನ ಎಲ್ಲಾ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕು ಎಂದು ಅಖಿಲ ಭಾರತೀಯ ಕಿಸಾನ್ ಸಂಘದ ರಾಜ್ಯ ಕಾರ್ಯಕಾರಣಿ ಸದಸ್ಯ ಗುರುನಾಥ್ ಬಗಲಿ ಅವರು ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 