ನಾಳೆ ಸಹನಾ ವಿಜಯಕುಮಾರರೊಂದಿಗೆ ಸಂವಾದ ಕಾರ್ಯಕ್ರಮ
Conversation program with Sahana Vijayakumar tomorrow
ನಾಳೆ ಸಹನಾ ವಿಜಯಕುಮಾರರೊಂದಿಗೆ ಸಂವಾದ ಕಾರ್ಯಕ್ರಮ
ವಿಜಯಪುರ 02: ನಗರದ ಸೋಲಾಪುರ ರಸ್ತೆಯಲ್ಲಿರುವ ಶುಭಶ್ರೀ ಸಾಗರ ಹೋಟೆಲ್ನಲ್ಲಿ ಶನಿವಾರ ಸಂಜೆ ದಿ. 4 ರಂದು ಸಂಜೆ 5.30 ಗಂಟೆಗೆ ಓದುಗರೊಂದಿಗೆ ಸಂವಾದ ಕಾರ್ಯಕ್ರಮ ಜರುಗಲಿದೆ.ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವಿಜಯಪುರ ಆಯೋಜನೆಯ ಈ ಕಾರ್ಯಕ್ರಮದಲ್ಲಿ "ಕಶೀರ", "ಅವಸಾನ", "ಮಾಗಧ" ಕಾದಂಬರಿಗಳ ಖ್ಯಾತಿಯ, ಜನಪ್ರಿಯ ಕಾದಂಬರಿಗಾರ್ತಿ ಸಹನಾ ವಿಜಯಕುಮಾರ್ ಅವರು ಭಾಗವಹಿಸಲಿದ್ದಾರೆ.
ಸಹನಾ ವಿಜಯಕುಮಾರರ ಹೊಸ ಕಾದಂಬರಿ "ಮಾಗಧ" ರಿಯಾಯಿತಿ ದರದಲ್ಲಿ ಲಭ್ಯವಾಗಲಿದೆ. ಓದುಗರು, ಲೇಖಕರ ಹಸ್ತಾಕ್ಷರ ಮತ್ತು ಅವರೊಟ್ಟೆಗೆ ಸೆಲ್ಫಿಯ ಅವಕಾಶವೂ ಇದೆ ಎಂದು ಅಭಾಸಾಪ ವಿಜಯಪುರ ಜಿಲ್ಲಾಧ್ಯಕ್ಷ ನಾರಾಯಣ ಬಾಬಾನಗರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ಪುಸ್ತಕಗಳಿಗಾಗಿ ಸಂಪರ್ಕಿಸಿ ವಿವೇಕ ಕುಲಕರ್ಣಿ -9880050818
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 