ಭ್ರಷ್ಟಾಚಾರ ತಡೆ ಜಾಗೃತಿ ಸಪ್ತಾಹ ಕಾರ್ಯಕ್ರಮ
ಹಾವೇರಿ 30:
ಹಾವೇರಿಯ ಭ್ರಷ್ಟಾಚಾರ ನಿಗ್ರದಳ ಪೊಲೀಸ್ ಠಾಣೆ ವತಿಯಿಂದ ಅಕ್ಟೋಬರ್ 29 ರಿಂದ ನವೆಂಬರ್ 3ರವರೆಗೆ
ಭ್ರಷ್ಟಾಚಾರ ತಡೆ ಜಾಗೃತಿ ಸಪ್ತಾಹ
ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮಂಗಳವಾರ ರಾಣೇಬೆನ್ನೂರ
ನಗರದ ಬಿ.ಎ.ಜೆ.ಎಸ್.ಎಸ್. ಕಾಲೇಜಿನ
ಪಿ.ಯು.ಸಿ. ಹಾಗೂ
ಡಿ.ಇಡಿ ವಿದ್ಯಾಥರ್ಿಗಳಿಗೆ ಭ್ರಷ್ಟಾಚಾರ
ನಿಮರ್ೂಲನೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಹಾವೇರಿ ಭ್ರಷ್ಟಚಾರ ನಿಗ್ರಹದಳ ಪೊಲೀಸ್ ಠಾಣೆ ಪೊಲೀಸ್ ಉಪಾಧೀಕ್ಷಕ
ಎಸ್.ಕೆ.ಪ್ರಹ್ಲಾದ ಅವರು
ಮಾತನಾಡಿ, ಭ್ರಷ್ಟಾಚಾರ ತಡೆಗಟ್ಟಲು ಯುವ ಜನಾಂಗ ಸಕ್ರೀಯಾಗಿ
ಪಾಲ್ಗೊಳ್ಳಬೇಕು ಹಾಗೂ ಭ್ರಷ್ಟಾಚಾರದ
ಬಗ್ಗೆ ತಮಗೆ ಮಾಹಿತಿ ಇದ್ದಲ್ಲಿ
ಕೂಡಲೇ ಭ್ರಷ್ಟಾಚಾರ ನಿಗ್ರದಳ ಪೊಲೀಸ್ ಠಾಣೆ ತಿಳಿಸುವಂತೆ ಸಲಹೆ
ನೀಡಿದರು.
ಪ್ರಾಂಶುಪಾಲ ಎಸ್.ಎಂ.ಟಾಮೆ
ಅವರು ಭ್ರಷ್ಟಾಚಾರ ನಿಮರ್ೂಲನೆಗೆ ಪ್ರತಿಯೊಬ್ಬ ನಾಗರಿಕರು ಕಾರ್ಯತತ್ಪರರಾಗಬೇಕು ಎಂದು ಹೇಳಿದರು.
ಅದರಂತೆ ಹಾವೇರಿ ನಗರದ ಟಿ.ಎಂ.ಎ.ಇ. ಸೊಸೈಟಿಯ
ಬಿ.ಇಡಿ ಕಾಲೇಜಿನಲ್ಲಿ ವಿದ್ಯಾಥರ್ಿಗಳಿಗೆ
ಭ್ರಷ್ಟಚಾರ ನಿಗ್ರಹದಳ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ
ಬಿ.ಕೆ.ಹಳಬಣ್ಣನವರ
ಅವರು ಭ್ರಷ್ಟಾಚಾರ ನಿಮರ್ೂಲನೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.
ಭ್ರಷ್ಟಾಚಾರ ಮುಕ್ತ ಭಾರತ ನಿಮರ್ಾಣದಲ್ಲಿ ನಾಗರಿಕರ
ಪಾತ್ರ ಎಂಬ ವಿಷಯದ ಕುರಿತು
ಬಿ.ಇಡಿ. ವಿದ್ಯಾಥರ್ಿಗಳಿಗೆ ಏರ್ಪಡಿಸಲಾದ
ಭಾಷಣ ಸ್ಪಧರ್ೆಯಲ್ಲಿ ವಿರೇಶ
ಹಂಚಿಮನಿ ಪ್ರಥಮ, ವೆಂಕಟೇಶ್ ಜಂಗ್ಲಿ ದ್ವಿತೀಯ ಹಾಗೂ ವೀಣಾ ಗುತ್ತಲ
ತೃತೀಯ ಸ್ಥಾನ ಪಡೆದುಕೊಂಡರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 