ವಕ್ಫ್ ಸಂಸ್ಥೆಗಳ ಕಮಿಟಿ ರಚಿಸಿಕೊಳ್ಳಿರಿ: ಅಬ್ದುಲ್ ನಬಿ
ಲೋಕದರ್ಶನ ವರದಿ
ಸಿರುಗುಪ್ಪ 15- ಬಳ್ಳಾರಿ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿರುವ ಎಲ್ಲಾ ವಕ್ಫ್ ಸಂಸ್ಥೆಗಳು ಕಡ್ಡಾಯವಾಗಿ ಕನರ್ಾಟಕ ರಾಜ್ಯ ವಕ್ಫ್ ಬೋಡರ್ಿನಲ್ಲಿ ಫಾರಂ 42 ಬೈಲಾಸ್ ಮತ್ತು ಕಮಿಟಿಗಳನ್ನು ಕೂಡಲೇ ರಚಿಸಿಕೊಳ್ಳಬೇಕು ಎಂದು ಕನರ್ಾಟಕ ವಕ್ಫ್ ಮಂಡಳಿ ಮಾಜಿ ಬಳ್ಳಾರಿ ಜಿಲ್ಲಾ ಸದಸ್ಯರಾದ ಅಬ್ದುಲ್ ನಬಿ ಅವರು ಸಲಹೆ ನೀಡಿದ್ದಾರೆ.
ಕಮಿಟಿಗಳನ್ನು ರಕ್ಷಿಸಿಕೊಳ್ಳುವುದರಿಂದ ಸರಕಾರದಿಂದ
ಜಾರಿಯಾಗುವ ಯೋಜನೆಗಳನ್ನು ಸಮರ್ಪಕವಾಗಿ ಅಳವಡಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ಸಮಾಜ ಸುಧಾರಕ
ವಕ್ಫ್ ಜಿಲ್ಲಾ ಮಾಜಿ ಸದಸ್ಯ ಎ.ಅಬ್ದುಲ್ ನಬಿ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಹೆಚ್ಚಿನ
ಮಾಹಿತಿಗೆ ಬಳ್ಳಾರಿ ಜಿಲ್ಲೆ ಸೇರಿದಂತೆ ರಾಜ್ಯದ ಆಯಾ
ಜಿಲ್ಲಾ ವಕ್ಫ್ ಅಧಿಕಾರಿಗಳಿಗೆ ಸಂಪಕರ್ಿಸಬಹುದು ಎಂದು ಅಬ್ದುಲ್ ನಬಿ ಅವರು ತಿಳಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 